ಮಂಗಳೂರು ಗಲಭೆ: ಪೊಲೀಸ್ರು ಆಸ್ಪತ್ರೆಗೆ ನುಗ್ಗಿದ ಹಿಂದಿನ ಅಸಲಿ ಕಾರಣ ಬಟಾಬಯಲು

ಮಂಗಳೂರು ಗಲಭೆ: ಪೊಲೀಸ್ರು ಆಸ್ಪತ್ರೆಗೆ ನುಗ್ಗಿದ ಹಿಂದಿನ ಅಸಲಿ ಕಾರಣ ಬಟಾಬಯಲು

Published : Dec 24, 2019, 03:56 PM ISTUpdated : Dec 24, 2019, 08:07 PM IST

ಪೌರತ್ವ ತಿದ್ದುಪಡಿ ಕಾಯ್ದೆ ಹೆಸರಲ್ಲಿ ಮಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣ ಕ್ಷಣ-ಕ್ಷಣಕ್ಕೂ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಅದರಲ್ಲೂ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗಲಭೆಯ ಸಂದರ್ಭ ಪೊಲೀಸರು ಆಸ್ಪತ್ರೆಗೆ ಪ್ರವೇಶಿಸಿರುವ  ಬಗ್ಗೆ ಸಾಕಷ್ಟು ಪರ-ವಿರೋಧಕ್ಕೆ ಕಾರಣವಾಗಿದೆ.

ಮಂಗಳೂರು, (ಡಿ.24): ಪೌರತ್ವ ತಿದ್ದುಪಡಿ ಕಾಯ್ದೆ ಹೆಸರಲ್ಲಿ ಮಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣ ಕ್ಷಣ-ಕ್ಷಣಕ್ಕೂ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಅದರಲ್ಲೂ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗಲಭೆ ಸಂದರ್ಭ ಪೊಲೀಸರು ಗನ್ ಹಿಡಿದು ಆಸ್ಪತ್ರೆಗೆ ಪ್ರವೇಶಿಸಿರುವ  ಬಗ್ಗೆ ಸಾಕಷ್ಟು ಪರ-ವಿರೋಧಕ್ಕೆ ಕಾರಣವಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದ್ದು, ಮಂಗಳೂರು ಪೊಲೀಸರ ನಡೆಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದುವು,  ಅಷ್ಟೇ ಅಲ್ಲದೇ ಆಸ್ಪತ್ರೆಗೆ ನುಗ್ಗಿರುವ ಪೊಲೀಸರಿಗೆ ಮಾನವೀಯತೆ ಇಲ್ಲವೇ ಅಂತೆಲ್ಲ ಬಾಯಿಗೆ ಬಂದಂತೆ ಬೈದಿದ್ದರು. ಆದ್ರೆ, ಇದೀಗ ಪೊಲೀಸರು ಆಸ್ಪತ್ರೆಗೆ ನುಗ್ಗಿದ್ಯಾಕೆ..? ಎನ್ನುವ ಬಗ್ಗೆ ಅಸಲಿ ಕಾರಣ ಬಟಾಬಯಲಾಗಿದೆ. ಹಾಗಾದ್ರೆ, ಪೊಲೀಸರು ಗನ್, ಲಾಠಿ ಹಿಡಿದು ಆಸ್ಪತ್ರೆಗೆ ನುಗ್ಗಿದ್ಯಾಕೆ..? ವಿಡಿಯೋನಲ್ಲಿದೆ ನೋಡಿ ಅಸಲಿ ಕಾರಣ...

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!