ಮಾಸ್ಕ್ ಹಾಕಲ್ಲ, ಏನೀಗ? ಸೂಪರ್ ಮಾರ್ಕೆಟ್‌ನಲ್ಲಿ ಡಾ. ಶ್ರೀನಿವಾಸ್ ಕಕ್ಕಿಲ್ಲಾಯ ಕಿರಿಕ್

ಮಾಸ್ಕ್ ಹಾಕಲ್ಲ, ಏನೀಗ? ಸೂಪರ್ ಮಾರ್ಕೆಟ್‌ನಲ್ಲಿ ಡಾ. ಶ್ರೀನಿವಾಸ್ ಕಕ್ಕಿಲ್ಲಾಯ ಕಿರಿಕ್

Suvarna News   | Asianet News
Published : May 19, 2021, 12:56 PM ISTUpdated : May 19, 2021, 01:16 PM IST

- ಮಂಗಳೂರಿನ ಖ್ಯಾತ ವೈದ್ಯ ಶ್ರೀನಿವಾಸ ಕಕ್ಕಿಲ್ಲಾಯರಿಂದ ಕೊರೊನಾ ನಿಯಮ ಉಲ್ಲಂಘನೆ

- ಮಾಸ್ಕ್ ಹಾಕದೇ ಸೂಪರ್ ಮಾರ್ಕೆಟ್‌ಗೆ ಬಂದ ವೈದ್ಯ

- ಮಾಸ್ಕ್ ಹಾಕ್ಕೊಳಲ್ಲ, ಸರ್ಕಾರದ ದಡ್ಡ ನಿಯಮ ಪಾಲಿಸಲ್ಲ ಎಂದು ಉಢಾಪೆ ವರ್ತನೆ 

ಮಂಗಳೂರು (ಮೇ. 19): ಮಾಸ್ಕ್ ಹಾಕಿಕೊಳ್ಳಿ, ಪಾಲಿಸಿ ಎಂದು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಬೇಕಾದ ವೈದ್ಯರೇ, ಮಾಸ್ಕ್ ಹಾಕಿಕೊಳ್ಳದೇ ಬೇಜವಾಬ್ದಾರಿಯುತವಾಗಿ ವರ್ತಿಸಿದ್ದಾರೆ. 

ನಗರದ ಪ್ರಖ್ಯಾತ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯ  ಮಾಸ್ಕ್ ಧರಿಸದೇ ಸೂಪರ್‌ ಮಾರ್ಕೆಟ್‌ಗೆ ಬಂದಿದ್ದರು.   ನಮ್ಮಲ್ಲಿ ಬರಬೇಡಿ, ಸಿಬ್ಬಂದಿ ಮತ್ತು ಗ್ರಾಹಕರಿಗೆ ತೊಂದರೆಯಾಗುತ್ತೆ ಎಂದು ಅಲ್ಲಿನ ಸಿಬ್ಬಂದಿ ಹೇಳಿದಾಗ, ನಾನು ಸರ್ಕಾರದ ದಡ್ಡ ನಿಯಮಗಳನ್ನ ಫಾಲೋ ಮಾಡಲ್ಲ.  ನಾನು ವಿಜ್ಞಾನ ಏನ್ ಹೇಳುತ್ತೋ ಅದನ್ನಷ್ಟೇ ಪಾಲಿಸ್ತೇನೆ ಎಂದು ಮೊಂಡು ವಾದ ಮಾಡಿದ್ದಾರೆ. ವೈದ್ಯರ ವರ್ತನೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!