ಮಾಸ್ಕ್ ಹಾಕಲ್ಲ, ಏನೀಗ? ಸೂಪರ್ ಮಾರ್ಕೆಟ್‌ನಲ್ಲಿ ಡಾ. ಶ್ರೀನಿವಾಸ್ ಕಕ್ಕಿಲ್ಲಾಯ ಕಿರಿಕ್

ಮಾಸ್ಕ್ ಹಾಕಲ್ಲ, ಏನೀಗ? ಸೂಪರ್ ಮಾರ್ಕೆಟ್‌ನಲ್ಲಿ ಡಾ. ಶ್ರೀನಿವಾಸ್ ಕಕ್ಕಿಲ್ಲಾಯ ಕಿರಿಕ್

Suvarna News   | Asianet News
Published : May 19, 2021, 12:56 PM ISTUpdated : May 19, 2021, 01:16 PM IST

- ಮಂಗಳೂರಿನ ಖ್ಯಾತ ವೈದ್ಯ ಶ್ರೀನಿವಾಸ ಕಕ್ಕಿಲ್ಲಾಯರಿಂದ ಕೊರೊನಾ ನಿಯಮ ಉಲ್ಲಂಘನೆ

- ಮಾಸ್ಕ್ ಹಾಕದೇ ಸೂಪರ್ ಮಾರ್ಕೆಟ್‌ಗೆ ಬಂದ ವೈದ್ಯ

- ಮಾಸ್ಕ್ ಹಾಕ್ಕೊಳಲ್ಲ, ಸರ್ಕಾರದ ದಡ್ಡ ನಿಯಮ ಪಾಲಿಸಲ್ಲ ಎಂದು ಉಢಾಪೆ ವರ್ತನೆ 

ಮಂಗಳೂರು (ಮೇ. 19): ಮಾಸ್ಕ್ ಹಾಕಿಕೊಳ್ಳಿ, ಪಾಲಿಸಿ ಎಂದು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಬೇಕಾದ ವೈದ್ಯರೇ, ಮಾಸ್ಕ್ ಹಾಕಿಕೊಳ್ಳದೇ ಬೇಜವಾಬ್ದಾರಿಯುತವಾಗಿ ವರ್ತಿಸಿದ್ದಾರೆ. 

ನಗರದ ಪ್ರಖ್ಯಾತ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯ  ಮಾಸ್ಕ್ ಧರಿಸದೇ ಸೂಪರ್‌ ಮಾರ್ಕೆಟ್‌ಗೆ ಬಂದಿದ್ದರು.   ನಮ್ಮಲ್ಲಿ ಬರಬೇಡಿ, ಸಿಬ್ಬಂದಿ ಮತ್ತು ಗ್ರಾಹಕರಿಗೆ ತೊಂದರೆಯಾಗುತ್ತೆ ಎಂದು ಅಲ್ಲಿನ ಸಿಬ್ಬಂದಿ ಹೇಳಿದಾಗ, ನಾನು ಸರ್ಕಾರದ ದಡ್ಡ ನಿಯಮಗಳನ್ನ ಫಾಲೋ ಮಾಡಲ್ಲ.  ನಾನು ವಿಜ್ಞಾನ ಏನ್ ಹೇಳುತ್ತೋ ಅದನ್ನಷ್ಟೇ ಪಾಲಿಸ್ತೇನೆ ಎಂದು ಮೊಂಡು ವಾದ ಮಾಡಿದ್ದಾರೆ. ವೈದ್ಯರ ವರ್ತನೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!