Mangaluru: ಕಂತು ಕಟ್ಟುವಂತೆ ಫೈನಾನ್ಸ್ ಕಂಪನಿ ಕಿರಿಕಿರಿ, ಬೈಕ್‌ಗೆ ಬೆಂಕಿ ಹಚ್ಚಿದ ಮಾಲಿಕ

Feb 10, 2022, 10:01 AM IST

ಮಂಗಳೂರು (ಫೆ. 10): ಖಾಸಗಿ ಫೈನಾನ್ಸ್ ಕಂಪನಿಯವರು ಬೈಕೊಂದರ ಕಂತಿನ ವಿಚಾರಕ್ಕೆ ಸಂಬಂಧಿಸಿದಂತೆ ಕಿರಿಕಿರಿ ಮಾಡಿದರು ಎಂಬ ಕಾರಣಕ್ಕೆ, ಬೈಕ್ ಮಾಲಿಕ ಶೋರೂಂ ಎದುರು ಬೈಕ್‌ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ. ಈ ಘಟನೆ ಬಂಟ್ವಾಳ ತಾಲೂಕಿನ ಕೈಕಂಬ ಎಂಬಲ್ಲಿ ನಡೆದಿದೆ. ಬೈಕ್‌ ಮಾಲಿಕ ಪರಂಗಿಪೇಟೆ ನಿವಾಸಿ ಮೊಹಮ್ಮದ್ ಹರ್ಷ ಎಂದು ತಿಳಿದು ಬಂದಿದೆ. 

Suvarna FIR: ತುಮಕೂರು, ಇಷ್ಟಪಟ್ಟು ಮದುವೆಯಾದವನೇ ಹೆದ್ದಾರಿಯಲ್ಲಿ ಮಚ್ಚು ಬೀಸಿದ್ದ!