News Hour: ಮಂಗಳೂರು ಸರಣಿ ಕೊಲೆ, ಪ್ರವೀಣ್ ಹತ್ಯೆಗೆ ಕೇರಳ ಲಿಂಕ್, ಫಾಜಿಲ್‌ ಕೇಸ್‌ನಲ್ಲಿ ಸಕ್ಸಸ್!

News Hour: ಮಂಗಳೂರು ಸರಣಿ ಕೊಲೆ, ಪ್ರವೀಣ್ ಹತ್ಯೆಗೆ ಕೇರಳ ಲಿಂಕ್, ಫಾಜಿಲ್‌ ಕೇಸ್‌ನಲ್ಲಿ ಸಕ್ಸಸ್!

Published : Aug 01, 2022, 10:55 PM IST

 ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಮಂಗಳೂರು ಪ್ರವಾಸ ಕೈಗೊಂಡಿದ್ದು, ಹತ್ಯೆಯಾದ ಮೂವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಇದರ ಮಧ್ಯೆ ಚಕ್ರವರ್ತಿ ಸೂಲಿಬೆಲೆ ಸರಣಿ ಟ್ವೀಟ್ ವೈರಲ್ ಆಗಿವೆ. ಈ ಎಲ್ಲಾ ಸುದ್ದಿ ವಿವರಣೆ  ಇವತ್ತಿನ ನ್ಯೂಸ್ ಅವರ್‌ನಲ್ಲಿ 
 

ಬೆಂಗಳೂರು, (ಆಗಸ್ಟ್.01): ಪ್ರವೀಣ್ ನೆಟ್ಟಾರ್, ಮಸೂಧ್ ಹಾಗೂ ಫಾಝಿಲ್ ಹತ್ಯೆ ದಕ್ಷಿಣ ಕನ್ನಡ ಮಾತ್ರವಲ್ಲ. ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಪ್ರವೀಣ್ ಹತ್ಯೆ ಆರೋಪಿಗಳು ಈಗಾಗಲೇ ಜೈಲಿನಲ್ಲಿದ್ದಾರೆ. ಇನ್ನ ಫಾಝಿಲ್ ಪ್ರಕರಣದಲ್ಲಿ ಕಾರು ಸಿಕ್ಕಿದೆ. ಕಾರಿನ ಮಾಲೀಕ ಸಿಕ್ಕಿದ್ದಾನೆ. 

ಅಮಿತ್ ಶಾ ದಿಢೀರ್ ಕರ್ನಾಟಕ ಪ್ರವಾಸ, ರಾಜ್ಯ ಬಿಜೆಪಿಯಲ್ಲಿ ಸಂಚಲನ

ಇನ್ನು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಮಂಗಳೂರು ಪ್ರವಾಸ ಕೈಗೊಂಡಿದ್ದು, ಹತ್ಯೆಯಾದ ಮೂವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಇದರ ಮಧ್ಯೆ ಚಕ್ರವರ್ತಿ ಸೂಲಿಬೆಲೆ ಸರಣಿ ಟ್ವೀಟ್ ವೈರಲ್ ಆಗಿವೆ. ಈ ಎಲ್ಲಾ ಸುದ್ದಿ ವಿವರಣೆ  ಇವತ್ತಿನ ನ್ಯೂಸ್ ಅವರ್‌ನಲ್ಲಿ 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more