News Hour: ಮಂಗಳೂರು ಸರಣಿ ಕೊಲೆ, ಪ್ರವೀಣ್ ಹತ್ಯೆಗೆ ಕೇರಳ ಲಿಂಕ್, ಫಾಜಿಲ್‌ ಕೇಸ್‌ನಲ್ಲಿ ಸಕ್ಸಸ್!

News Hour: ಮಂಗಳೂರು ಸರಣಿ ಕೊಲೆ, ಪ್ರವೀಣ್ ಹತ್ಯೆಗೆ ಕೇರಳ ಲಿಂಕ್, ಫಾಜಿಲ್‌ ಕೇಸ್‌ನಲ್ಲಿ ಸಕ್ಸಸ್!

Published : Aug 01, 2022, 10:55 PM IST

 ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಮಂಗಳೂರು ಪ್ರವಾಸ ಕೈಗೊಂಡಿದ್ದು, ಹತ್ಯೆಯಾದ ಮೂವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಇದರ ಮಧ್ಯೆ ಚಕ್ರವರ್ತಿ ಸೂಲಿಬೆಲೆ ಸರಣಿ ಟ್ವೀಟ್ ವೈರಲ್ ಆಗಿವೆ. ಈ ಎಲ್ಲಾ ಸುದ್ದಿ ವಿವರಣೆ  ಇವತ್ತಿನ ನ್ಯೂಸ್ ಅವರ್‌ನಲ್ಲಿ 
 

ಬೆಂಗಳೂರು, (ಆಗಸ್ಟ್.01): ಪ್ರವೀಣ್ ನೆಟ್ಟಾರ್, ಮಸೂಧ್ ಹಾಗೂ ಫಾಝಿಲ್ ಹತ್ಯೆ ದಕ್ಷಿಣ ಕನ್ನಡ ಮಾತ್ರವಲ್ಲ. ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಪ್ರವೀಣ್ ಹತ್ಯೆ ಆರೋಪಿಗಳು ಈಗಾಗಲೇ ಜೈಲಿನಲ್ಲಿದ್ದಾರೆ. ಇನ್ನ ಫಾಝಿಲ್ ಪ್ರಕರಣದಲ್ಲಿ ಕಾರು ಸಿಕ್ಕಿದೆ. ಕಾರಿನ ಮಾಲೀಕ ಸಿಕ್ಕಿದ್ದಾನೆ. 

ಅಮಿತ್ ಶಾ ದಿಢೀರ್ ಕರ್ನಾಟಕ ಪ್ರವಾಸ, ರಾಜ್ಯ ಬಿಜೆಪಿಯಲ್ಲಿ ಸಂಚಲನ

ಇನ್ನು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಮಂಗಳೂರು ಪ್ರವಾಸ ಕೈಗೊಂಡಿದ್ದು, ಹತ್ಯೆಯಾದ ಮೂವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಇದರ ಮಧ್ಯೆ ಚಕ್ರವರ್ತಿ ಸೂಲಿಬೆಲೆ ಸರಣಿ ಟ್ವೀಟ್ ವೈರಲ್ ಆಗಿವೆ. ಈ ಎಲ್ಲಾ ಸುದ್ದಿ ವಿವರಣೆ  ಇವತ್ತಿನ ನ್ಯೂಸ್ ಅವರ್‌ನಲ್ಲಿ 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more