News Hour: ಮಂಗಳೂರು ಸರಣಿ ಕೊಲೆ, ಪ್ರವೀಣ್ ಹತ್ಯೆಗೆ ಕೇರಳ ಲಿಂಕ್, ಫಾಜಿಲ್‌ ಕೇಸ್‌ನಲ್ಲಿ ಸಕ್ಸಸ್!

News Hour: ಮಂಗಳೂರು ಸರಣಿ ಕೊಲೆ, ಪ್ರವೀಣ್ ಹತ್ಯೆಗೆ ಕೇರಳ ಲಿಂಕ್, ಫಾಜಿಲ್‌ ಕೇಸ್‌ನಲ್ಲಿ ಸಕ್ಸಸ್!

Published : Aug 01, 2022, 10:55 PM IST

 ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಮಂಗಳೂರು ಪ್ರವಾಸ ಕೈಗೊಂಡಿದ್ದು, ಹತ್ಯೆಯಾದ ಮೂವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಇದರ ಮಧ್ಯೆ ಚಕ್ರವರ್ತಿ ಸೂಲಿಬೆಲೆ ಸರಣಿ ಟ್ವೀಟ್ ವೈರಲ್ ಆಗಿವೆ. ಈ ಎಲ್ಲಾ ಸುದ್ದಿ ವಿವರಣೆ  ಇವತ್ತಿನ ನ್ಯೂಸ್ ಅವರ್‌ನಲ್ಲಿ 
 

ಬೆಂಗಳೂರು, (ಆಗಸ್ಟ್.01): ಪ್ರವೀಣ್ ನೆಟ್ಟಾರ್, ಮಸೂಧ್ ಹಾಗೂ ಫಾಝಿಲ್ ಹತ್ಯೆ ದಕ್ಷಿಣ ಕನ್ನಡ ಮಾತ್ರವಲ್ಲ. ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಪ್ರವೀಣ್ ಹತ್ಯೆ ಆರೋಪಿಗಳು ಈಗಾಗಲೇ ಜೈಲಿನಲ್ಲಿದ್ದಾರೆ. ಇನ್ನ ಫಾಝಿಲ್ ಪ್ರಕರಣದಲ್ಲಿ ಕಾರು ಸಿಕ್ಕಿದೆ. ಕಾರಿನ ಮಾಲೀಕ ಸಿಕ್ಕಿದ್ದಾನೆ. 

ಅಮಿತ್ ಶಾ ದಿಢೀರ್ ಕರ್ನಾಟಕ ಪ್ರವಾಸ, ರಾಜ್ಯ ಬಿಜೆಪಿಯಲ್ಲಿ ಸಂಚಲನ

ಇನ್ನು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಮಂಗಳೂರು ಪ್ರವಾಸ ಕೈಗೊಂಡಿದ್ದು, ಹತ್ಯೆಯಾದ ಮೂವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಇದರ ಮಧ್ಯೆ ಚಕ್ರವರ್ತಿ ಸೂಲಿಬೆಲೆ ಸರಣಿ ಟ್ವೀಟ್ ವೈರಲ್ ಆಗಿವೆ. ಈ ಎಲ್ಲಾ ಸುದ್ದಿ ವಿವರಣೆ  ಇವತ್ತಿನ ನ್ಯೂಸ್ ಅವರ್‌ನಲ್ಲಿ 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more