News Hour: ಮಂಗಳೂರು ಸರಣಿ ಕೊಲೆ, ಪ್ರವೀಣ್ ಹತ್ಯೆಗೆ ಕೇರಳ ಲಿಂಕ್, ಫಾಜಿಲ್‌ ಕೇಸ್‌ನಲ್ಲಿ ಸಕ್ಸಸ್!

News Hour: ಮಂಗಳೂರು ಸರಣಿ ಕೊಲೆ, ಪ್ರವೀಣ್ ಹತ್ಯೆಗೆ ಕೇರಳ ಲಿಂಕ್, ಫಾಜಿಲ್‌ ಕೇಸ್‌ನಲ್ಲಿ ಸಕ್ಸಸ್!

Published : Aug 01, 2022, 10:55 PM IST

 ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಮಂಗಳೂರು ಪ್ರವಾಸ ಕೈಗೊಂಡಿದ್ದು, ಹತ್ಯೆಯಾದ ಮೂವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಇದರ ಮಧ್ಯೆ ಚಕ್ರವರ್ತಿ ಸೂಲಿಬೆಲೆ ಸರಣಿ ಟ್ವೀಟ್ ವೈರಲ್ ಆಗಿವೆ. ಈ ಎಲ್ಲಾ ಸುದ್ದಿ ವಿವರಣೆ  ಇವತ್ತಿನ ನ್ಯೂಸ್ ಅವರ್‌ನಲ್ಲಿ 
 

ಬೆಂಗಳೂರು, (ಆಗಸ್ಟ್.01): ಪ್ರವೀಣ್ ನೆಟ್ಟಾರ್, ಮಸೂಧ್ ಹಾಗೂ ಫಾಝಿಲ್ ಹತ್ಯೆ ದಕ್ಷಿಣ ಕನ್ನಡ ಮಾತ್ರವಲ್ಲ. ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಪ್ರವೀಣ್ ಹತ್ಯೆ ಆರೋಪಿಗಳು ಈಗಾಗಲೇ ಜೈಲಿನಲ್ಲಿದ್ದಾರೆ. ಇನ್ನ ಫಾಝಿಲ್ ಪ್ರಕರಣದಲ್ಲಿ ಕಾರು ಸಿಕ್ಕಿದೆ. ಕಾರಿನ ಮಾಲೀಕ ಸಿಕ್ಕಿದ್ದಾನೆ. 

ಅಮಿತ್ ಶಾ ದಿಢೀರ್ ಕರ್ನಾಟಕ ಪ್ರವಾಸ, ರಾಜ್ಯ ಬಿಜೆಪಿಯಲ್ಲಿ ಸಂಚಲನ

ಇನ್ನು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಮಂಗಳೂರು ಪ್ರವಾಸ ಕೈಗೊಂಡಿದ್ದು, ಹತ್ಯೆಯಾದ ಮೂವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಇದರ ಮಧ್ಯೆ ಚಕ್ರವರ್ತಿ ಸೂಲಿಬೆಲೆ ಸರಣಿ ಟ್ವೀಟ್ ವೈರಲ್ ಆಗಿವೆ. ಈ ಎಲ್ಲಾ ಸುದ್ದಿ ವಿವರಣೆ  ಇವತ್ತಿನ ನ್ಯೂಸ್ ಅವರ್‌ನಲ್ಲಿ 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more