Mangaluru: ಅಂದು ಕೊರಗಜ್ಜ.. ಇಂದು ನಾಗದೇವರ ಪವಾಡ, ಅಪಚಾರ ಮಾಡಿದವರಿಗೆ ಶಿಕ್ಷೆ

Mangaluru: ಅಂದು ಕೊರಗಜ್ಜ.. ಇಂದು ನಾಗದೇವರ ಪವಾಡ, ಅಪಚಾರ ಮಾಡಿದವರಿಗೆ ಶಿಕ್ಷೆ

Published : Nov 28, 2021, 11:31 AM IST

ಮತ್ತೆ ಪವಾಡ ತೋರಿದ ಕರಾವಳಿಯ ದೈವಗಳು.! ಅಂದು ಕೊರಗಜ್ಜ, ಇಂದು ನಾಗದೇವರ ಪವಾಡ. ನಾಗನಿಗೆ ಅಪಚಾರ ಮಾಡಿ ಶಿಕ್ಷೆ ಕಟ್ಟಿಟ್ಟ ಬುತ್ತಿ, ಕೋರ್ಟ್‌ಗೂ ಮೊದಲೇ ನಾಗಪ್ಪ ಶಿಕ್ಷೆ ನೀಡಿದ್ದಾನೆ! 

ಬೆಂಗಳೂರು (ನ. 28): ಮತ್ತೆ ಪವಾಡ ತೋರಿದ ಕರಾವಳಿಯ ದೈವಗಳು.! ಅಂದು ಕೊರಗಜ್ಜ, ಇಂದು ನಾಗದೇವರ ಪವಾಡ. ನಾಗನಿಗೆ ಅಪಚಾರ ಮಾಡಿ ಶಿಕ್ಷೆ ಕಟ್ಟಿಟ್ಟ ಬುತ್ತಿ, ಕೋರ್ಟ್‌ಗೂ ಮೊದಲೇ ನಾಗಪ್ಪ ಶಿಕ್ಷೆ ನೀಡಿದ್ದಾನೆ!  ಕೋಡಿಕಲ್‌ನಲ್ಲಿ ನಾಗದೇವರ ಕಲ್ಲು ಕಿತ್ತೆಸೆದಿದ್ದರು ಪುಂಡರು. ಕಲ್ಲು ಎತ್ತುವಾಗಲೇ ಪುಂಡರೊಬ್ಬರಿಗೆ ಕೈ ಕಾಲು ನಡುಗಿತ್ತು. 2 ದಿನದಲ್ಲಿ ಮತ್ತೊಬ್ಬನ ಆಟೋ ಪಲ್ಟಿಯಾಗಿದೆ. ಇನ್ನೊಬ್ಬನಿಗೆ ಹುಚ್ಚು ಹಿಡಿದಿದೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more