ಗನ್ ಅಂಗಡಿ ಲೂಟಿಗೆ ಯತ್ನಿಸಿದ್ದ ದುಷ್ಕರ್ಮಿಗಳು! ಮಂಗಳೂರು ಕಾಪಾಡಿದ ಪೊಲೀಸರು

ಗನ್ ಅಂಗಡಿ ಲೂಟಿಗೆ ಯತ್ನಿಸಿದ್ದ ದುಷ್ಕರ್ಮಿಗಳು! ಮಂಗಳೂರು ಕಾಪಾಡಿದ ಪೊಲೀಸರು

Published : Dec 24, 2019, 04:08 PM ISTUpdated : Dec 24, 2019, 05:47 PM IST

ಈ ಅಂಗಡಿಯ ಬಾಗಿಲು ಒಡೆಯಲು ಯತ್ನ ಮಾಡಿರುವುದನ್ನು ನೀವು ನೋಡುತ್ತಿದ್ದೀರಿ. ಈ ಮದ್ದು-ಗುಂಡುಗಳ ಅಂಗಡಿಯನ್ನು ಒಡೆಯಲು ದುಷ್ಕರ್ಮಿಗಳು ಪ್ರಯತ್ನ ಪಟ್ಟಿದ್ದರು.

40 ರೈಫಲ್  ಮತ್ತು 3 ಸಾವಿರ ಗುಂಡುಗಳು ಈ ಅಂಗಡಿಯ ಒಳಗೆ ಇದ್ದವು. ಕಟ್ಟಿಗೆಯ ಬಾಗಿಲನ್ನು ಒಡೆದರೂ ಒಳಗಡೆ ಇದ್ದ ಕಬ್ಬಿಣದ ಗೇಟ್ ಒಡೆಯಲು ಸಾಧ್ಯವಾಗಿಲ್ಲ. ಒಂದು ವೇಳೆ ಕಬ್ಬಿಣದ ಗೇಟ್ ಒಡೆದಿದ್ದರೆ ನಡೆಯುತ್ತಿದ್ದ ಅನಾಹುತ ಊಹಿಸಿಕೊಳ್ಳಲು ಅಸಾಧ್ಯ.

ಮಂಗಳೂರು(ಡಿ. 24) ಈ ಅಂಗಡಿಯ ಬಾಗಿಲು ಒಡೆಯಲು ಯತ್ನ ಮಾಡಿರುವುದನ್ನು ನೀವು ನೋಡುತ್ತಿದ್ದೀರಿ. ಈ ಮದ್ದು-ಗುಂಡುಗಳ ಅಂಗಡಿಯನ್ನು ಒಡೆಯಲು ದುಷ್ಕರ್ಮಿಗಳು ಪ್ರಯತ್ನ ಪಟ್ಟಿದ್ದರು. ವಿರೋಧಿಸಿ ನಡೆದ ಪ್ರತಿಭಟನೆಯ ಒಂದೊಂದೆ ಕರಾಳ ಮುಖ ಹೊರಗೆ ಬರುತ್ತಿದೆ.

40 ರೈಫಲ್  ಮತ್ತು 3 ಸಾವಿರ ಗುಂಡುಗಳು ಈ ಅಂಗಡಿಯ ಒಳಗೆ ಇದ್ದವು. ಕಟ್ಟಿಗೆಯ ಬಾಗಿಲನ್ನು ಒಡೆದರೂ ಒಳಗಡೆ ಇದ್ದ ಕಬ್ಬಿಣದ ಗೇಟ್ ಒಡೆಯಲು ಸಾಧ್ಯವಾಗಿಲ್ಲ. ಒಂದು ವೇಳೆ ಕಬ್ಬಿಣದ ಗೇಟ್ ಒಡೆದಿದ್ದರೆ ನಡೆಯುತ್ತಿದ್ದ ಅನಾಹುತ ಊಹಿಸಿಕೊಳ್ಳಲು ಅಸಾಧ್ಯ.

ಡಿಸೆಂಬರ್ 24ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!