ಗನ್ ಅಂಗಡಿ ಲೂಟಿಗೆ ಯತ್ನಿಸಿದ್ದ ದುಷ್ಕರ್ಮಿಗಳು! ಮಂಗಳೂರು ಕಾಪಾಡಿದ ಪೊಲೀಸರು

ಗನ್ ಅಂಗಡಿ ಲೂಟಿಗೆ ಯತ್ನಿಸಿದ್ದ ದುಷ್ಕರ್ಮಿಗಳು! ಮಂಗಳೂರು ಕಾಪಾಡಿದ ಪೊಲೀಸರು

Published : Dec 24, 2019, 04:08 PM ISTUpdated : Dec 24, 2019, 05:47 PM IST

ಈ ಅಂಗಡಿಯ ಬಾಗಿಲು ಒಡೆಯಲು ಯತ್ನ ಮಾಡಿರುವುದನ್ನು ನೀವು ನೋಡುತ್ತಿದ್ದೀರಿ. ಈ ಮದ್ದು-ಗುಂಡುಗಳ ಅಂಗಡಿಯನ್ನು ಒಡೆಯಲು ದುಷ್ಕರ್ಮಿಗಳು ಪ್ರಯತ್ನ ಪಟ್ಟಿದ್ದರು.

40 ರೈಫಲ್  ಮತ್ತು 3 ಸಾವಿರ ಗುಂಡುಗಳು ಈ ಅಂಗಡಿಯ ಒಳಗೆ ಇದ್ದವು. ಕಟ್ಟಿಗೆಯ ಬಾಗಿಲನ್ನು ಒಡೆದರೂ ಒಳಗಡೆ ಇದ್ದ ಕಬ್ಬಿಣದ ಗೇಟ್ ಒಡೆಯಲು ಸಾಧ್ಯವಾಗಿಲ್ಲ. ಒಂದು ವೇಳೆ ಕಬ್ಬಿಣದ ಗೇಟ್ ಒಡೆದಿದ್ದರೆ ನಡೆಯುತ್ತಿದ್ದ ಅನಾಹುತ ಊಹಿಸಿಕೊಳ್ಳಲು ಅಸಾಧ್ಯ.

ಮಂಗಳೂರು(ಡಿ. 24) ಈ ಅಂಗಡಿಯ ಬಾಗಿಲು ಒಡೆಯಲು ಯತ್ನ ಮಾಡಿರುವುದನ್ನು ನೀವು ನೋಡುತ್ತಿದ್ದೀರಿ. ಈ ಮದ್ದು-ಗುಂಡುಗಳ ಅಂಗಡಿಯನ್ನು ಒಡೆಯಲು ದುಷ್ಕರ್ಮಿಗಳು ಪ್ರಯತ್ನ ಪಟ್ಟಿದ್ದರು. ವಿರೋಧಿಸಿ ನಡೆದ ಪ್ರತಿಭಟನೆಯ ಒಂದೊಂದೆ ಕರಾಳ ಮುಖ ಹೊರಗೆ ಬರುತ್ತಿದೆ.

40 ರೈಫಲ್  ಮತ್ತು 3 ಸಾವಿರ ಗುಂಡುಗಳು ಈ ಅಂಗಡಿಯ ಒಳಗೆ ಇದ್ದವು. ಕಟ್ಟಿಗೆಯ ಬಾಗಿಲನ್ನು ಒಡೆದರೂ ಒಳಗಡೆ ಇದ್ದ ಕಬ್ಬಿಣದ ಗೇಟ್ ಒಡೆಯಲು ಸಾಧ್ಯವಾಗಿಲ್ಲ. ಒಂದು ವೇಳೆ ಕಬ್ಬಿಣದ ಗೇಟ್ ಒಡೆದಿದ್ದರೆ ನಡೆಯುತ್ತಿದ್ದ ಅನಾಹುತ ಊಹಿಸಿಕೊಳ್ಳಲು ಅಸಾಧ್ಯ.

ಡಿಸೆಂಬರ್ 24ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!