ಗನ್ ಅಂಗಡಿ ಲೂಟಿಗೆ ಯತ್ನಿಸಿದ್ದ ದುಷ್ಕರ್ಮಿಗಳು! ಮಂಗಳೂರು ಕಾಪಾಡಿದ ಪೊಲೀಸರು

ಗನ್ ಅಂಗಡಿ ಲೂಟಿಗೆ ಯತ್ನಿಸಿದ್ದ ದುಷ್ಕರ್ಮಿಗಳು! ಮಂಗಳೂರು ಕಾಪಾಡಿದ ಪೊಲೀಸರು

Published : Dec 24, 2019, 04:08 PM ISTUpdated : Dec 24, 2019, 05:47 PM IST

ಈ ಅಂಗಡಿಯ ಬಾಗಿಲು ಒಡೆಯಲು ಯತ್ನ ಮಾಡಿರುವುದನ್ನು ನೀವು ನೋಡುತ್ತಿದ್ದೀರಿ. ಈ ಮದ್ದು-ಗುಂಡುಗಳ ಅಂಗಡಿಯನ್ನು ಒಡೆಯಲು ದುಷ್ಕರ್ಮಿಗಳು ಪ್ರಯತ್ನ ಪಟ್ಟಿದ್ದರು.

40 ರೈಫಲ್  ಮತ್ತು 3 ಸಾವಿರ ಗುಂಡುಗಳು ಈ ಅಂಗಡಿಯ ಒಳಗೆ ಇದ್ದವು. ಕಟ್ಟಿಗೆಯ ಬಾಗಿಲನ್ನು ಒಡೆದರೂ ಒಳಗಡೆ ಇದ್ದ ಕಬ್ಬಿಣದ ಗೇಟ್ ಒಡೆಯಲು ಸಾಧ್ಯವಾಗಿಲ್ಲ. ಒಂದು ವೇಳೆ ಕಬ್ಬಿಣದ ಗೇಟ್ ಒಡೆದಿದ್ದರೆ ನಡೆಯುತ್ತಿದ್ದ ಅನಾಹುತ ಊಹಿಸಿಕೊಳ್ಳಲು ಅಸಾಧ್ಯ.

ಮಂಗಳೂರು(ಡಿ. 24) ಈ ಅಂಗಡಿಯ ಬಾಗಿಲು ಒಡೆಯಲು ಯತ್ನ ಮಾಡಿರುವುದನ್ನು ನೀವು ನೋಡುತ್ತಿದ್ದೀರಿ. ಈ ಮದ್ದು-ಗುಂಡುಗಳ ಅಂಗಡಿಯನ್ನು ಒಡೆಯಲು ದುಷ್ಕರ್ಮಿಗಳು ಪ್ರಯತ್ನ ಪಟ್ಟಿದ್ದರು. ವಿರೋಧಿಸಿ ನಡೆದ ಪ್ರತಿಭಟನೆಯ ಒಂದೊಂದೆ ಕರಾಳ ಮುಖ ಹೊರಗೆ ಬರುತ್ತಿದೆ.

40 ರೈಫಲ್  ಮತ್ತು 3 ಸಾವಿರ ಗುಂಡುಗಳು ಈ ಅಂಗಡಿಯ ಒಳಗೆ ಇದ್ದವು. ಕಟ್ಟಿಗೆಯ ಬಾಗಿಲನ್ನು ಒಡೆದರೂ ಒಳಗಡೆ ಇದ್ದ ಕಬ್ಬಿಣದ ಗೇಟ್ ಒಡೆಯಲು ಸಾಧ್ಯವಾಗಿಲ್ಲ. ಒಂದು ವೇಳೆ ಕಬ್ಬಿಣದ ಗೇಟ್ ಒಡೆದಿದ್ದರೆ ನಡೆಯುತ್ತಿದ್ದ ಅನಾಹುತ ಊಹಿಸಿಕೊಳ್ಳಲು ಅಸಾಧ್ಯ.

ಡಿಸೆಂಬರ್ 24ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!