ಗನ್ ಅಂಗಡಿ ಲೂಟಿಗೆ ಯತ್ನಿಸಿದ್ದ ದುಷ್ಕರ್ಮಿಗಳು! ಮಂಗಳೂರು ಕಾಪಾಡಿದ ಪೊಲೀಸರು

ಗನ್ ಅಂಗಡಿ ಲೂಟಿಗೆ ಯತ್ನಿಸಿದ್ದ ದುಷ್ಕರ್ಮಿಗಳು! ಮಂಗಳೂರು ಕಾಪಾಡಿದ ಪೊಲೀಸರು

Published : Dec 24, 2019, 04:08 PM ISTUpdated : Dec 24, 2019, 05:47 PM IST

ಈ ಅಂಗಡಿಯ ಬಾಗಿಲು ಒಡೆಯಲು ಯತ್ನ ಮಾಡಿರುವುದನ್ನು ನೀವು ನೋಡುತ್ತಿದ್ದೀರಿ. ಈ ಮದ್ದು-ಗುಂಡುಗಳ ಅಂಗಡಿಯನ್ನು ಒಡೆಯಲು ದುಷ್ಕರ್ಮಿಗಳು ಪ್ರಯತ್ನ ಪಟ್ಟಿದ್ದರು.

40 ರೈಫಲ್  ಮತ್ತು 3 ಸಾವಿರ ಗುಂಡುಗಳು ಈ ಅಂಗಡಿಯ ಒಳಗೆ ಇದ್ದವು. ಕಟ್ಟಿಗೆಯ ಬಾಗಿಲನ್ನು ಒಡೆದರೂ ಒಳಗಡೆ ಇದ್ದ ಕಬ್ಬಿಣದ ಗೇಟ್ ಒಡೆಯಲು ಸಾಧ್ಯವಾಗಿಲ್ಲ. ಒಂದು ವೇಳೆ ಕಬ್ಬಿಣದ ಗೇಟ್ ಒಡೆದಿದ್ದರೆ ನಡೆಯುತ್ತಿದ್ದ ಅನಾಹುತ ಊಹಿಸಿಕೊಳ್ಳಲು ಅಸಾಧ್ಯ.

ಮಂಗಳೂರು(ಡಿ. 24) ಈ ಅಂಗಡಿಯ ಬಾಗಿಲು ಒಡೆಯಲು ಯತ್ನ ಮಾಡಿರುವುದನ್ನು ನೀವು ನೋಡುತ್ತಿದ್ದೀರಿ. ಈ ಮದ್ದು-ಗುಂಡುಗಳ ಅಂಗಡಿಯನ್ನು ಒಡೆಯಲು ದುಷ್ಕರ್ಮಿಗಳು ಪ್ರಯತ್ನ ಪಟ್ಟಿದ್ದರು. ವಿರೋಧಿಸಿ ನಡೆದ ಪ್ರತಿಭಟನೆಯ ಒಂದೊಂದೆ ಕರಾಳ ಮುಖ ಹೊರಗೆ ಬರುತ್ತಿದೆ.

40 ರೈಫಲ್  ಮತ್ತು 3 ಸಾವಿರ ಗುಂಡುಗಳು ಈ ಅಂಗಡಿಯ ಒಳಗೆ ಇದ್ದವು. ಕಟ್ಟಿಗೆಯ ಬಾಗಿಲನ್ನು ಒಡೆದರೂ ಒಳಗಡೆ ಇದ್ದ ಕಬ್ಬಿಣದ ಗೇಟ್ ಒಡೆಯಲು ಸಾಧ್ಯವಾಗಿಲ್ಲ. ಒಂದು ವೇಳೆ ಕಬ್ಬಿಣದ ಗೇಟ್ ಒಡೆದಿದ್ದರೆ ನಡೆಯುತ್ತಿದ್ದ ಅನಾಹುತ ಊಹಿಸಿಕೊಳ್ಳಲು ಅಸಾಧ್ಯ.

ಡಿಸೆಂಬರ್ 24ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!