Mangaluru: ಸುರತ್ಕಲ್ ಸರ್ಕಲ್‌ಗೆ ಸಾವರ್ಕರ್ ಹೆಸರು: ಕಾಂಗ್ರೆಸ್ ತೀವ್ರ ಆಕ್ಷೇಪ, ಹೋರಾಟದ ಎಚ್ಚರಿಕೆ

Mangaluru: ಸುರತ್ಕಲ್ ಸರ್ಕಲ್‌ಗೆ ಸಾವರ್ಕರ್ ಹೆಸರು: ಕಾಂಗ್ರೆಸ್ ತೀವ್ರ ಆಕ್ಷೇಪ, ಹೋರಾಟದ ಎಚ್ಚರಿಕೆ

Published : Nov 07, 2021, 10:53 AM ISTUpdated : Nov 07, 2021, 10:57 AM IST

ಸುರತ್ಕಲ್ ಜಂಕ್ಷನ್‌ಗೆ ವೀರ ಸಾವರ್ಕರ್ ಹೆಸರಿಡಲು ವಿರೋಧ ವ್ಯಕ್ತವಾಗಿದೆ. ಸುರತ್ಕಲ್ ಸರ್ಕಲ್‌ಗೆ ವೀರ ಸಾವರ್ಕರ್ ಹೆಸರಿಟ್ಟು, ಪುತ್ಥಳಿ ನಿರ್ಮಿಸುವುದಾಗಿ ಮಂಗಳೂರು ಮೇಯರ್ ಹಾಗೂ ಆಯುಕ್ತರಿಗೆ ಶಾಸಕ ಭರತ್ ಶೆಟ್ಟಿ ಮನವಿ ಸಲ್ಲಿಸಿದ್ದರು

ಮಂಗಳೂರು (ನ. 07): ಸುರತ್ಕಲ್ ಜಂಕ್ಷನ್‌ಗೆ (Surathkal Junction)  ವೀರ ಸಾವರ್ಕರ್ ಹೆಸರಿಡಲು (Veer Savarkar) ವಿರೋಧ ವ್ಯಕ್ತವಾಗಿದೆ. ಸುರತ್ಕಲ್ ಸರ್ಕಲ್‌ಗೆ ವೀರ ಸಾವರ್ಕರ್ ಹೆಸರಿಟ್ಟು, ಪುತ್ಥಳಿ ನಿರ್ಮಿಸುವುದಾಗಿ ಮಂಗಳೂರು ಮೇಯರ್ ಹಾಗೂ ಆಯುಕ್ತರಿಗೆ ಶಾಸಕ ಭರತ್ ಶೆಟ್ಟಿ (Bharat Shetty) ಮನವಿ ಸಲ್ಲಿಸಿದ್ದರು. ಶಾಸಕರ ಮನವಿಯನ್ನು ಮೇಯರ್ ಪುರಸ್ಕರಿಸಿದ್ದರು. ಆದರೆ ಕಾಂಗ್ರೆಸ್ ಸದಸ್ಯರು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ಧಾರೆ. ಸಾವರ್ಕರ್ ಹೆಸರಿಟ್ರೆ ಉಗ್ರ ಹೋರಾಟ ಮಾಡುವುದಾಗಿ ಎಸ್‌ಡಿಪಿಐ ಎಚ್ಚರಿಕೆ ನೀಡಿದೆ. ಇನ್ನು ಶಾಸಕ ಭರತ್ ಶೆಟ್ಟಿ ಹಿಂದೂಪರ ಸಂಘಟನೆಗಳು ನಿಂತಿವೆ. ಸುರತ್ಕಲ್ ಜಂಕ್ಷನ್‌ಗೆ ಸಾವರ್ಕರ್ ಹೆಸರಿಡಲು ಆಗ್ರಹಿಸಿವೆ. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more