Mangaluru: ಸುರತ್ಕಲ್ ಸರ್ಕಲ್‌ಗೆ ಸಾವರ್ಕರ್ ಹೆಸರು: ಕಾಂಗ್ರೆಸ್ ತೀವ್ರ ಆಕ್ಷೇಪ, ಹೋರಾಟದ ಎಚ್ಚರಿಕೆ

Mangaluru: ಸುರತ್ಕಲ್ ಸರ್ಕಲ್‌ಗೆ ಸಾವರ್ಕರ್ ಹೆಸರು: ಕಾಂಗ್ರೆಸ್ ತೀವ್ರ ಆಕ್ಷೇಪ, ಹೋರಾಟದ ಎಚ್ಚರಿಕೆ

Published : Nov 07, 2021, 10:53 AM ISTUpdated : Nov 07, 2021, 10:57 AM IST

ಸುರತ್ಕಲ್ ಜಂಕ್ಷನ್‌ಗೆ ವೀರ ಸಾವರ್ಕರ್ ಹೆಸರಿಡಲು ವಿರೋಧ ವ್ಯಕ್ತವಾಗಿದೆ. ಸುರತ್ಕಲ್ ಸರ್ಕಲ್‌ಗೆ ವೀರ ಸಾವರ್ಕರ್ ಹೆಸರಿಟ್ಟು, ಪುತ್ಥಳಿ ನಿರ್ಮಿಸುವುದಾಗಿ ಮಂಗಳೂರು ಮೇಯರ್ ಹಾಗೂ ಆಯುಕ್ತರಿಗೆ ಶಾಸಕ ಭರತ್ ಶೆಟ್ಟಿ ಮನವಿ ಸಲ್ಲಿಸಿದ್ದರು

ಮಂಗಳೂರು (ನ. 07): ಸುರತ್ಕಲ್ ಜಂಕ್ಷನ್‌ಗೆ (Surathkal Junction)  ವೀರ ಸಾವರ್ಕರ್ ಹೆಸರಿಡಲು (Veer Savarkar) ವಿರೋಧ ವ್ಯಕ್ತವಾಗಿದೆ. ಸುರತ್ಕಲ್ ಸರ್ಕಲ್‌ಗೆ ವೀರ ಸಾವರ್ಕರ್ ಹೆಸರಿಟ್ಟು, ಪುತ್ಥಳಿ ನಿರ್ಮಿಸುವುದಾಗಿ ಮಂಗಳೂರು ಮೇಯರ್ ಹಾಗೂ ಆಯುಕ್ತರಿಗೆ ಶಾಸಕ ಭರತ್ ಶೆಟ್ಟಿ (Bharat Shetty) ಮನವಿ ಸಲ್ಲಿಸಿದ್ದರು. ಶಾಸಕರ ಮನವಿಯನ್ನು ಮೇಯರ್ ಪುರಸ್ಕರಿಸಿದ್ದರು. ಆದರೆ ಕಾಂಗ್ರೆಸ್ ಸದಸ್ಯರು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ಧಾರೆ. ಸಾವರ್ಕರ್ ಹೆಸರಿಟ್ರೆ ಉಗ್ರ ಹೋರಾಟ ಮಾಡುವುದಾಗಿ ಎಸ್‌ಡಿಪಿಐ ಎಚ್ಚರಿಕೆ ನೀಡಿದೆ. ಇನ್ನು ಶಾಸಕ ಭರತ್ ಶೆಟ್ಟಿ ಹಿಂದೂಪರ ಸಂಘಟನೆಗಳು ನಿಂತಿವೆ. ಸುರತ್ಕಲ್ ಜಂಕ್ಷನ್‌ಗೆ ಸಾವರ್ಕರ್ ಹೆಸರಿಡಲು ಆಗ್ರಹಿಸಿವೆ. 

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more