ಮಂಗಳೂರು ಗಲಭೆ ಸಂಚು ಬಯಲು: ಸಚಿವ ಬಸವರಾಜ್ ಬೊಮ್ಮಾಯಿ ಖಡಕ್ ಮಾತು

ಮಂಗಳೂರು ಗಲಭೆ ಸಂಚು ಬಯಲು: ಸಚಿವ ಬಸವರಾಜ್ ಬೊಮ್ಮಾಯಿ ಖಡಕ್ ಮಾತು

Published : Dec 24, 2019, 05:48 PM ISTUpdated : Dec 24, 2019, 08:06 PM IST

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯ ವಿಡಿಯೋಗಳು  ಬಟಾಬಯಲಾಗಿವೆ. ಮಂಗಳೂರಿನಲ್ಲಿ ಕಿಡಿಗೇಡಿಗಳು ವ್ಯವಸ್ಥಿತವಾಗಿ ಗಲಭೆ ನಡೆಸಿರುವುದು ಸಿಸಿಟಿವಿಗಳ ವಿಡಿಯೋ ಮೂಲಕ ಗೊತ್ತಾಗುತ್ತಿದೆ. ಇನ್ನು ದಂಧೆಕೋರರ ವಿಡಿಯೋಗಳನ್ನು ಸುವರ್ಣ ನ್ಯೂಸ್ ಬಹಿರಂಗಪಡಿಸಿದ ಬೆನ್ನಲ್ಲೇ ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ ನೀಡಿದ್ದು, ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ಸುವರ್ಣ ನ್ಯೂಸ್ ಕಾರ್ಯಕ್ಕೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ಹಾಗಾದ್ರೆ, ಬೊಮ್ಮಾಯಿ ಏನೆಲ್ಲಾ ಹೇಳಿದ್ರು..? ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ...

ಬೆಂಗಳೂರು, (ಡಿ.24): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯ ವಿಡಿಯೋಗಳು  ಬಟಾಬಯಲಾಗಿವೆ. ಮಂಗಳೂರಿನಲ್ಲಿ ಕಿಡಿಗೇಡಿಗಳು ವ್ಯವಸ್ಥಿತವಾಗಿ ಗಲಭೆ ನಡೆಸಿರುವುದು ಸಿಸಿಟಿವಿಗಳ ವಿಡಿಯೋ ಮೂಲಕ ಗೊತ್ತಾಗುತ್ತಿದೆ.

ಇನ್ನು ದಂಧೆಕೋರರ ವಿಡಿಯೋಗಳನ್ನು ಸುವರ್ಣ ನ್ಯೂಸ್ ಬಹಿರಂಗಪಡಿಸಿದ ಬೆನ್ನಲ್ಲೇ ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ ನೀಡಿದ್ದು, ಖಡಕ್ ಎಚ್ಚರಿಕೆ ನೀಡಿದ್ದಾರೆ.

ಗಲಭೆಯ ಸಂಚಿನ ವಿಡಿಯೋಗಳನ್ನು ಬಯಲು ಮಾಡುವುದರ ಜತೆಗೆ ಪ್ರಕರಣವನ್ನು ಎಳೆ-ಎಳೆಯಾಗಿ ಬಿಚ್ಚಿಟ್ಟಿದ್ದಕ್ಕೆ ಸುವರ್ಣ ನ್ಯೂಸ್ ಕಾರ್ಯಕ್ಕೆ ಬೊಮ್ಮಾಯಿ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ. ಹಾಗಾದ್ರೆ, ಬೊಮ್ಮಾಯಿ ಏನೆಲ್ಲಾ ಹೇಳಿದ್ರು..? ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ...

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!