ಮಂಗಳೂರು ಗಲಭೆ ಸಂಚು ಬಯಲು: ಸಚಿವ ಬಸವರಾಜ್ ಬೊಮ್ಮಾಯಿ ಖಡಕ್ ಮಾತು

ಮಂಗಳೂರು ಗಲಭೆ ಸಂಚು ಬಯಲು: ಸಚಿವ ಬಸವರಾಜ್ ಬೊಮ್ಮಾಯಿ ಖಡಕ್ ಮಾತು

Published : Dec 24, 2019, 05:48 PM ISTUpdated : Dec 24, 2019, 08:06 PM IST

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯ ವಿಡಿಯೋಗಳು  ಬಟಾಬಯಲಾಗಿವೆ. ಮಂಗಳೂರಿನಲ್ಲಿ ಕಿಡಿಗೇಡಿಗಳು ವ್ಯವಸ್ಥಿತವಾಗಿ ಗಲಭೆ ನಡೆಸಿರುವುದು ಸಿಸಿಟಿವಿಗಳ ವಿಡಿಯೋ ಮೂಲಕ ಗೊತ್ತಾಗುತ್ತಿದೆ. ಇನ್ನು ದಂಧೆಕೋರರ ವಿಡಿಯೋಗಳನ್ನು ಸುವರ್ಣ ನ್ಯೂಸ್ ಬಹಿರಂಗಪಡಿಸಿದ ಬೆನ್ನಲ್ಲೇ ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ ನೀಡಿದ್ದು, ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ಸುವರ್ಣ ನ್ಯೂಸ್ ಕಾರ್ಯಕ್ಕೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ಹಾಗಾದ್ರೆ, ಬೊಮ್ಮಾಯಿ ಏನೆಲ್ಲಾ ಹೇಳಿದ್ರು..? ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ...

ಬೆಂಗಳೂರು, (ಡಿ.24): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯ ವಿಡಿಯೋಗಳು  ಬಟಾಬಯಲಾಗಿವೆ. ಮಂಗಳೂರಿನಲ್ಲಿ ಕಿಡಿಗೇಡಿಗಳು ವ್ಯವಸ್ಥಿತವಾಗಿ ಗಲಭೆ ನಡೆಸಿರುವುದು ಸಿಸಿಟಿವಿಗಳ ವಿಡಿಯೋ ಮೂಲಕ ಗೊತ್ತಾಗುತ್ತಿದೆ.

ಇನ್ನು ದಂಧೆಕೋರರ ವಿಡಿಯೋಗಳನ್ನು ಸುವರ್ಣ ನ್ಯೂಸ್ ಬಹಿರಂಗಪಡಿಸಿದ ಬೆನ್ನಲ್ಲೇ ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ ನೀಡಿದ್ದು, ಖಡಕ್ ಎಚ್ಚರಿಕೆ ನೀಡಿದ್ದಾರೆ.

ಗಲಭೆಯ ಸಂಚಿನ ವಿಡಿಯೋಗಳನ್ನು ಬಯಲು ಮಾಡುವುದರ ಜತೆಗೆ ಪ್ರಕರಣವನ್ನು ಎಳೆ-ಎಳೆಯಾಗಿ ಬಿಚ್ಚಿಟ್ಟಿದ್ದಕ್ಕೆ ಸುವರ್ಣ ನ್ಯೂಸ್ ಕಾರ್ಯಕ್ಕೆ ಬೊಮ್ಮಾಯಿ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ. ಹಾಗಾದ್ರೆ, ಬೊಮ್ಮಾಯಿ ಏನೆಲ್ಲಾ ಹೇಳಿದ್ರು..? ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ...

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!