ಮಂಗಳೂರು ಗಲಭೆ ಸಂಚು ಬಯಲು: ಸಚಿವ ಬಸವರಾಜ್ ಬೊಮ್ಮಾಯಿ ಖಡಕ್ ಮಾತು

ಮಂಗಳೂರು ಗಲಭೆ ಸಂಚು ಬಯಲು: ಸಚಿವ ಬಸವರಾಜ್ ಬೊಮ್ಮಾಯಿ ಖಡಕ್ ಮಾತು

Published : Dec 24, 2019, 05:48 PM ISTUpdated : Dec 24, 2019, 08:06 PM IST

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯ ವಿಡಿಯೋಗಳು  ಬಟಾಬಯಲಾಗಿವೆ. ಮಂಗಳೂರಿನಲ್ಲಿ ಕಿಡಿಗೇಡಿಗಳು ವ್ಯವಸ್ಥಿತವಾಗಿ ಗಲಭೆ ನಡೆಸಿರುವುದು ಸಿಸಿಟಿವಿಗಳ ವಿಡಿಯೋ ಮೂಲಕ ಗೊತ್ತಾಗುತ್ತಿದೆ. ಇನ್ನು ದಂಧೆಕೋರರ ವಿಡಿಯೋಗಳನ್ನು ಸುವರ್ಣ ನ್ಯೂಸ್ ಬಹಿರಂಗಪಡಿಸಿದ ಬೆನ್ನಲ್ಲೇ ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ ನೀಡಿದ್ದು, ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ಸುವರ್ಣ ನ್ಯೂಸ್ ಕಾರ್ಯಕ್ಕೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ಹಾಗಾದ್ರೆ, ಬೊಮ್ಮಾಯಿ ಏನೆಲ್ಲಾ ಹೇಳಿದ್ರು..? ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ...

ಬೆಂಗಳೂರು, (ಡಿ.24): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯ ವಿಡಿಯೋಗಳು  ಬಟಾಬಯಲಾಗಿವೆ. ಮಂಗಳೂರಿನಲ್ಲಿ ಕಿಡಿಗೇಡಿಗಳು ವ್ಯವಸ್ಥಿತವಾಗಿ ಗಲಭೆ ನಡೆಸಿರುವುದು ಸಿಸಿಟಿವಿಗಳ ವಿಡಿಯೋ ಮೂಲಕ ಗೊತ್ತಾಗುತ್ತಿದೆ.

ಇನ್ನು ದಂಧೆಕೋರರ ವಿಡಿಯೋಗಳನ್ನು ಸುವರ್ಣ ನ್ಯೂಸ್ ಬಹಿರಂಗಪಡಿಸಿದ ಬೆನ್ನಲ್ಲೇ ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ ನೀಡಿದ್ದು, ಖಡಕ್ ಎಚ್ಚರಿಕೆ ನೀಡಿದ್ದಾರೆ.

ಗಲಭೆಯ ಸಂಚಿನ ವಿಡಿಯೋಗಳನ್ನು ಬಯಲು ಮಾಡುವುದರ ಜತೆಗೆ ಪ್ರಕರಣವನ್ನು ಎಳೆ-ಎಳೆಯಾಗಿ ಬಿಚ್ಚಿಟ್ಟಿದ್ದಕ್ಕೆ ಸುವರ್ಣ ನ್ಯೂಸ್ ಕಾರ್ಯಕ್ಕೆ ಬೊಮ್ಮಾಯಿ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ. ಹಾಗಾದ್ರೆ, ಬೊಮ್ಮಾಯಿ ಏನೆಲ್ಲಾ ಹೇಳಿದ್ರು..? ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ...

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!