Dakshina Kannada: ಟೂತ್‌ಪೇಸ್ಟ್ ಎಂದು ಭಾವಿಸಿ ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ ಯುವತಿ ಸಾವು

Dakshina Kannada: ಟೂತ್‌ಪೇಸ್ಟ್ ಎಂದು ಭಾವಿಸಿ ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ ಯುವತಿ ಸಾವು

Published : Mar 01, 2022, 10:09 AM ISTUpdated : Mar 01, 2022, 10:24 AM IST

ಕೆಲವೊಮ್ಮೆ ಅಚಾತುರ್ಯಗಳು ಹೇಗೆ ಸಂಭವಿಸುತ್ತದೆ ನೋಡಿ. ಟೂತ್‌ಪೇಸ್ಟ್ ಎಂದು ಭಾವಿಸಿ ಇಲಿ ಪಾಷಾಣದಲ್ಲಿ ಹಲ್ಲುಜ್ಜಿ, ಯುವತಿಯೋರ್ವಳು ಮೃತಪಟ್ಟಿದ್ದಾಳೆ. ಸುಳ್ಯದ ಶ್ರಾವ್ಯ ಎಂಬಾಕೆ ಮೃತ ದುರ್ದೈವಿ. ಟೂತ್‌ಪೇಸ್ಟ್ ಪಕ್ಕದಲ್ಲಿ ಇಲಿ ಪಾಷಾಣ ಇಟ್ಟಿದ್ದರು. ಕತ್ತಲಲ್ಲಿ ಗೊತ್ತಾಗದೇ ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ್ದಾಳೆ.

ಬೆಂಗಳೂರು (ಮಾ. 01): ಕೆಲವೊಮ್ಮೆ ಅಚಾತುರ್ಯಗಳು ಹೇಗೆ ಸಂಭವಿಸುತ್ತದೆ ನೋಡಿ. ಟೂತ್‌ಪೇಸ್ಟ್ ಎಂದು ಭಾವಿಸಿ ಇಲಿ ಪಾಷಾಣದಲ್ಲಿ (Rat Poison) ಹಲ್ಲುಜ್ಜಿ, ಯುವತಿಯೋರ್ವಳು ಮೃತಪಟ್ಟಿದ್ದಾಳೆ. ಸುಳ್ಯದ (Sullia) ಶ್ರಾವ್ಯ ಎಂಬಾಕೆ ಮೃತ ದುರ್ದೈವಿ. ಟೂತ್‌ಪೇಸ್ಟ್ ಪಕ್ಕದಲ್ಲಿ ಇಲಿ ಪಾಷಾಣ ಇಟ್ಟಿದ್ದರು. ಕತ್ತಲಲ್ಲಿ ಗೊತ್ತಾಗದೇ ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ್ದಾಳೆ. ಕೂಡಲೇ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more