Dakshina Kannada: ಟೂತ್‌ಪೇಸ್ಟ್ ಎಂದು ಭಾವಿಸಿ ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ ಯುವತಿ ಸಾವು

Dakshina Kannada: ಟೂತ್‌ಪೇಸ್ಟ್ ಎಂದು ಭಾವಿಸಿ ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ ಯುವತಿ ಸಾವು

Published : Mar 01, 2022, 10:09 AM ISTUpdated : Mar 01, 2022, 10:24 AM IST

ಕೆಲವೊಮ್ಮೆ ಅಚಾತುರ್ಯಗಳು ಹೇಗೆ ಸಂಭವಿಸುತ್ತದೆ ನೋಡಿ. ಟೂತ್‌ಪೇಸ್ಟ್ ಎಂದು ಭಾವಿಸಿ ಇಲಿ ಪಾಷಾಣದಲ್ಲಿ ಹಲ್ಲುಜ್ಜಿ, ಯುವತಿಯೋರ್ವಳು ಮೃತಪಟ್ಟಿದ್ದಾಳೆ. ಸುಳ್ಯದ ಶ್ರಾವ್ಯ ಎಂಬಾಕೆ ಮೃತ ದುರ್ದೈವಿ. ಟೂತ್‌ಪೇಸ್ಟ್ ಪಕ್ಕದಲ್ಲಿ ಇಲಿ ಪಾಷಾಣ ಇಟ್ಟಿದ್ದರು. ಕತ್ತಲಲ್ಲಿ ಗೊತ್ತಾಗದೇ ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ್ದಾಳೆ.

ಬೆಂಗಳೂರು (ಮಾ. 01): ಕೆಲವೊಮ್ಮೆ ಅಚಾತುರ್ಯಗಳು ಹೇಗೆ ಸಂಭವಿಸುತ್ತದೆ ನೋಡಿ. ಟೂತ್‌ಪೇಸ್ಟ್ ಎಂದು ಭಾವಿಸಿ ಇಲಿ ಪಾಷಾಣದಲ್ಲಿ (Rat Poison) ಹಲ್ಲುಜ್ಜಿ, ಯುವತಿಯೋರ್ವಳು ಮೃತಪಟ್ಟಿದ್ದಾಳೆ. ಸುಳ್ಯದ (Sullia) ಶ್ರಾವ್ಯ ಎಂಬಾಕೆ ಮೃತ ದುರ್ದೈವಿ. ಟೂತ್‌ಪೇಸ್ಟ್ ಪಕ್ಕದಲ್ಲಿ ಇಲಿ ಪಾಷಾಣ ಇಟ್ಟಿದ್ದರು. ಕತ್ತಲಲ್ಲಿ ಗೊತ್ತಾಗದೇ ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ್ದಾಳೆ. ಕೂಡಲೇ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. 

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
Read more