Dakshina Kannada: ಟೂತ್‌ಪೇಸ್ಟ್ ಎಂದು ಭಾವಿಸಿ ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ ಯುವತಿ ಸಾವು

Dakshina Kannada: ಟೂತ್‌ಪೇಸ್ಟ್ ಎಂದು ಭಾವಿಸಿ ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ ಯುವತಿ ಸಾವು

Published : Mar 01, 2022, 10:09 AM ISTUpdated : Mar 01, 2022, 10:24 AM IST

ಕೆಲವೊಮ್ಮೆ ಅಚಾತುರ್ಯಗಳು ಹೇಗೆ ಸಂಭವಿಸುತ್ತದೆ ನೋಡಿ. ಟೂತ್‌ಪೇಸ್ಟ್ ಎಂದು ಭಾವಿಸಿ ಇಲಿ ಪಾಷಾಣದಲ್ಲಿ ಹಲ್ಲುಜ್ಜಿ, ಯುವತಿಯೋರ್ವಳು ಮೃತಪಟ್ಟಿದ್ದಾಳೆ. ಸುಳ್ಯದ ಶ್ರಾವ್ಯ ಎಂಬಾಕೆ ಮೃತ ದುರ್ದೈವಿ. ಟೂತ್‌ಪೇಸ್ಟ್ ಪಕ್ಕದಲ್ಲಿ ಇಲಿ ಪಾಷಾಣ ಇಟ್ಟಿದ್ದರು. ಕತ್ತಲಲ್ಲಿ ಗೊತ್ತಾಗದೇ ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ್ದಾಳೆ.

ಬೆಂಗಳೂರು (ಮಾ. 01): ಕೆಲವೊಮ್ಮೆ ಅಚಾತುರ್ಯಗಳು ಹೇಗೆ ಸಂಭವಿಸುತ್ತದೆ ನೋಡಿ. ಟೂತ್‌ಪೇಸ್ಟ್ ಎಂದು ಭಾವಿಸಿ ಇಲಿ ಪಾಷಾಣದಲ್ಲಿ (Rat Poison) ಹಲ್ಲುಜ್ಜಿ, ಯುವತಿಯೋರ್ವಳು ಮೃತಪಟ್ಟಿದ್ದಾಳೆ. ಸುಳ್ಯದ (Sullia) ಶ್ರಾವ್ಯ ಎಂಬಾಕೆ ಮೃತ ದುರ್ದೈವಿ. ಟೂತ್‌ಪೇಸ್ಟ್ ಪಕ್ಕದಲ್ಲಿ ಇಲಿ ಪಾಷಾಣ ಇಟ್ಟಿದ್ದರು. ಕತ್ತಲಲ್ಲಿ ಗೊತ್ತಾಗದೇ ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ್ದಾಳೆ. ಕೂಡಲೇ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more