News Hour: ಮನಮೋಹನ್ ಸಿಂಗ್ ಅಜರಾಮರ, ಶುರುವಾಯ್ತು ಸ್ಮಾರಕ ಸಮರ!

News Hour: ಮನಮೋಹನ್ ಸಿಂಗ್ ಅಜರಾಮರ, ಶುರುವಾಯ್ತು ಸ್ಮಾರಕ ಸಮರ!

Published : Dec 28, 2024, 11:25 PM ISTUpdated : Dec 28, 2024, 11:48 PM IST

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ. ಅಂತ್ಯಕ್ರಿಯೆಯ ಜಾಗದ ವಿಚಾರದಲ್ಲಿ ವಿವಾದ ಉಂಟಾಗಿದೆ.

ನವದೆಹಲಿ (ಡಿ.28): ಪಂಚಭೂತಗಳಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಲೀನವಾಗಿದ್ದಾರೆ. ದೆಹಲಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆಯಾಗಿದೆ. ಹೆಗಲು ಕೊಟ್ಟು ರಾಹುಲ್ ಗಾಂಧಿ ಭಾವಪೂರ್ಣ ವಿದಾಯ ಹೇಳಿದ್ದಾರೆ.

ಮನಮೋಹನ್ ಸಿಂಗ್ ಅಂತ್ಯಕ್ರಿಯೆಗೆ ಜಾಗದ ವಿಷಯದಲ್ಲಿ ವಿವಾದವಾಗಿದೆ. ಅಪಮಾನ ಎಂದು ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್​ ಆರೋಪ ಮಾಡಿದೆ. ಸ್ಮಾರಕಕ್ಕೆ ಜಾಗ ನೀಡ್ತೀವಿ ಎಂದು ಅಮಿತ್​ ಶಾ ಸ್ಪಷ್ಟನೆ ನೀಡಿದ್ದಾರೆ.

ನೆಲಮಂಗಲ ಆಕ್ಸಿಡೆಂಟ್‌ನಲ್ಲಿ ಮಗ, ಸೊಸೆ, ಮೊಮ್ಮಕ್ಕಳ ಕಳೆದುಕೊಂಡ ಶೋಕ, ಚಂದ್ರಮ್‌ ತಂದೆ ಈರಗೊಂಡ ಕೂಡ ಸಾವು!

ಮೊಟ್ಟೆ ಏಟಿನ ಬಳಿಕ ಮುನಿರತ್ನಗೆ ಮತ್ತೊಂದು ಶಾಕ್ ಎದುರಾಗಿದೆ. ಮುನಿರತ್ನ ಮೇಲಿನ ಅರೋಪ ನಿಜ ಎಂದು SIT ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ. ಮಾಜಿ ಸಚಿವರದ್ದು ಒಳ್ಳೆಯ ನಟನೆ ಎಂದು ಡಿಕೆ ಸುರೇಶ್​ ಕೌಂಟರ್ ಕೊಟ್ಟಿದ್ದಾರೆ.
 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more