News Hour: ಮನಮೋಹನ್ ಸಿಂಗ್ ಅಜರಾಮರ, ಶುರುವಾಯ್ತು ಸ್ಮಾರಕ ಸಮರ!

News Hour: ಮನಮೋಹನ್ ಸಿಂಗ್ ಅಜರಾಮರ, ಶುರುವಾಯ್ತು ಸ್ಮಾರಕ ಸಮರ!

Published : Dec 28, 2024, 11:25 PM ISTUpdated : Dec 28, 2024, 11:48 PM IST

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ. ಅಂತ್ಯಕ್ರಿಯೆಯ ಜಾಗದ ವಿಚಾರದಲ್ಲಿ ವಿವಾದ ಉಂಟಾಗಿದೆ.

ನವದೆಹಲಿ (ಡಿ.28): ಪಂಚಭೂತಗಳಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಲೀನವಾಗಿದ್ದಾರೆ. ದೆಹಲಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆಯಾಗಿದೆ. ಹೆಗಲು ಕೊಟ್ಟು ರಾಹುಲ್ ಗಾಂಧಿ ಭಾವಪೂರ್ಣ ವಿದಾಯ ಹೇಳಿದ್ದಾರೆ.

ಮನಮೋಹನ್ ಸಿಂಗ್ ಅಂತ್ಯಕ್ರಿಯೆಗೆ ಜಾಗದ ವಿಷಯದಲ್ಲಿ ವಿವಾದವಾಗಿದೆ. ಅಪಮಾನ ಎಂದು ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್​ ಆರೋಪ ಮಾಡಿದೆ. ಸ್ಮಾರಕಕ್ಕೆ ಜಾಗ ನೀಡ್ತೀವಿ ಎಂದು ಅಮಿತ್​ ಶಾ ಸ್ಪಷ್ಟನೆ ನೀಡಿದ್ದಾರೆ.

ನೆಲಮಂಗಲ ಆಕ್ಸಿಡೆಂಟ್‌ನಲ್ಲಿ ಮಗ, ಸೊಸೆ, ಮೊಮ್ಮಕ್ಕಳ ಕಳೆದುಕೊಂಡ ಶೋಕ, ಚಂದ್ರಮ್‌ ತಂದೆ ಈರಗೊಂಡ ಕೂಡ ಸಾವು!

ಮೊಟ್ಟೆ ಏಟಿನ ಬಳಿಕ ಮುನಿರತ್ನಗೆ ಮತ್ತೊಂದು ಶಾಕ್ ಎದುರಾಗಿದೆ. ಮುನಿರತ್ನ ಮೇಲಿನ ಅರೋಪ ನಿಜ ಎಂದು SIT ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ. ಮಾಜಿ ಸಚಿವರದ್ದು ಒಳ್ಳೆಯ ನಟನೆ ಎಂದು ಡಿಕೆ ಸುರೇಶ್​ ಕೌಂಟರ್ ಕೊಟ್ಟಿದ್ದಾರೆ.
 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more