ರಾಯಣ್ಣ- ಶಿವಾಜಿ ಪ್ರತಿಮೆ ವಿವಾದ; ಪೊಲೀಸರ ಜೊತೆ ಮರಾಠಿಗರ ವಾಗ್ವಾದ, ಸ್ಥಳದಲ್ಲಿ ಬಿಗುವಿನ ವಾತಾವರಣ

ರಾಯಣ್ಣ- ಶಿವಾಜಿ ಪ್ರತಿಮೆ ವಿವಾದ; ಪೊಲೀಸರ ಜೊತೆ ಮರಾಠಿಗರ ವಾಗ್ವಾದ, ಸ್ಥಳದಲ್ಲಿ ಬಿಗುವಿನ ವಾತಾವರಣ

Published : Aug 28, 2020, 10:32 AM ISTUpdated : Aug 28, 2020, 10:35 AM IST

ಬೆಳಗಾವಿಯ ಪೀರನವಾಡಿ ಗ್ರಾಮದ ವಿವಾದಿತ ಸ್ಥಳದಲ್ಲಿಯೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ. ಇದನ್ನು ವಿರೋಧಿಸಿ ಮರಾಠಿಗರು ರಾಯಣ್ಣ ಮೂರ್ತಿಯ ಕೂಗಳತೆ ದೂರದಲ್ಲಿ ಶಿವಾಜಿ ಪ್ರತಿಮೆಯ ಪ್ರತಿಷ್ಠಾಪನೆಗೆ ಮುಂದಾಗಿದ್ದಾರೆ. 

ಬೆಳಗಾವಿ (ಆ. 28): ತಾಲೂಕಿನ ಪೀರನವಾಡಿ ಗ್ರಾಮದ ವಿವಾದಿತ ಸ್ಥಳದಲ್ಲಿಯೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ. ಇದನ್ನು ವಿರೋಧಿಸಿ ಮರಾಠಿಗರು ರಾಯಣ್ಣ ಮೂರ್ತಿಯ ಕೂಗಳತೆ ದೂರದಲ್ಲಿ ಶಿವಾಜಿ ಪ್ರತಿಮೆಯ ಪ್ರತಿಷ್ಠಾಪನೆಗೆ ಮುಂದಾಗಿದ್ದಾರೆ. 

ಪೊಲೀಸರು ಶಿವಾಜಿ ಮೂರ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಜೊತೆ ಮರಾಠಿಗರು ವಾಗ್ವಾದಕ್ಕಿಳಿದ್ದಾರೆ. ಒಂದು ಕಡೆ ಹೋರಾಟಗಾರರು ರಾಯಣ್ಣ ಪ್ರತಿಮೆಯನ್ನು ರಾತ್ರೋರಾತ್ರಿ ಪ್ರತಿಷ್ಠಾಪಿಸಿದ್ದಾರೆ. ಇದನ್ನು ವಿರೋಧಿಸಿ ಮರಾಠಿಗರು ಶಿವಾಜಿ ಮೂರ್ತಿ ಸ್ಥಾಪನೆಗೆ ಮುಂದಾಗಿದ್ದಾರೆ. ಪೊಲೀಸರು ವಶಕ್ಕೆ ಪಡೆದಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!