ರಾಯಣ್ಣ- ಶಿವಾಜಿ ಪ್ರತಿಮೆ ವಿವಾದ; ಪೊಲೀಸರ ಜೊತೆ ಮರಾಠಿಗರ ವಾಗ್ವಾದ, ಸ್ಥಳದಲ್ಲಿ ಬಿಗುವಿನ ವಾತಾವರಣ

ರಾಯಣ್ಣ- ಶಿವಾಜಿ ಪ್ರತಿಮೆ ವಿವಾದ; ಪೊಲೀಸರ ಜೊತೆ ಮರಾಠಿಗರ ವಾಗ್ವಾದ, ಸ್ಥಳದಲ್ಲಿ ಬಿಗುವಿನ ವಾತಾವರಣ

Published : Aug 28, 2020, 10:32 AM ISTUpdated : Aug 28, 2020, 10:35 AM IST

ಬೆಳಗಾವಿಯ ಪೀರನವಾಡಿ ಗ್ರಾಮದ ವಿವಾದಿತ ಸ್ಥಳದಲ್ಲಿಯೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ. ಇದನ್ನು ವಿರೋಧಿಸಿ ಮರಾಠಿಗರು ರಾಯಣ್ಣ ಮೂರ್ತಿಯ ಕೂಗಳತೆ ದೂರದಲ್ಲಿ ಶಿವಾಜಿ ಪ್ರತಿಮೆಯ ಪ್ರತಿಷ್ಠಾಪನೆಗೆ ಮುಂದಾಗಿದ್ದಾರೆ. 

ಬೆಳಗಾವಿ (ಆ. 28): ತಾಲೂಕಿನ ಪೀರನವಾಡಿ ಗ್ರಾಮದ ವಿವಾದಿತ ಸ್ಥಳದಲ್ಲಿಯೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ. ಇದನ್ನು ವಿರೋಧಿಸಿ ಮರಾಠಿಗರು ರಾಯಣ್ಣ ಮೂರ್ತಿಯ ಕೂಗಳತೆ ದೂರದಲ್ಲಿ ಶಿವಾಜಿ ಪ್ರತಿಮೆಯ ಪ್ರತಿಷ್ಠಾಪನೆಗೆ ಮುಂದಾಗಿದ್ದಾರೆ. 

ಪೊಲೀಸರು ಶಿವಾಜಿ ಮೂರ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಜೊತೆ ಮರಾಠಿಗರು ವಾಗ್ವಾದಕ್ಕಿಳಿದ್ದಾರೆ. ಒಂದು ಕಡೆ ಹೋರಾಟಗಾರರು ರಾಯಣ್ಣ ಪ್ರತಿಮೆಯನ್ನು ರಾತ್ರೋರಾತ್ರಿ ಪ್ರತಿಷ್ಠಾಪಿಸಿದ್ದಾರೆ. ಇದನ್ನು ವಿರೋಧಿಸಿ ಮರಾಠಿಗರು ಶಿವಾಜಿ ಮೂರ್ತಿ ಸ್ಥಾಪನೆಗೆ ಮುಂದಾಗಿದ್ದಾರೆ. ಪೊಲೀಸರು ವಶಕ್ಕೆ ಪಡೆದಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!