ರಾಯಣ್ಣ- ಶಿವಾಜಿ ಪ್ರತಿಮೆ ವಿವಾದ; ಪೊಲೀಸರ ಜೊತೆ ಮರಾಠಿಗರ ವಾಗ್ವಾದ, ಸ್ಥಳದಲ್ಲಿ ಬಿಗುವಿನ ವಾತಾವರಣ

ರಾಯಣ್ಣ- ಶಿವಾಜಿ ಪ್ರತಿಮೆ ವಿವಾದ; ಪೊಲೀಸರ ಜೊತೆ ಮರಾಠಿಗರ ವಾಗ್ವಾದ, ಸ್ಥಳದಲ್ಲಿ ಬಿಗುವಿನ ವಾತಾವರಣ

Published : Aug 28, 2020, 10:32 AM ISTUpdated : Aug 28, 2020, 10:35 AM IST

ಬೆಳಗಾವಿಯ ಪೀರನವಾಡಿ ಗ್ರಾಮದ ವಿವಾದಿತ ಸ್ಥಳದಲ್ಲಿಯೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ. ಇದನ್ನು ವಿರೋಧಿಸಿ ಮರಾಠಿಗರು ರಾಯಣ್ಣ ಮೂರ್ತಿಯ ಕೂಗಳತೆ ದೂರದಲ್ಲಿ ಶಿವಾಜಿ ಪ್ರತಿಮೆಯ ಪ್ರತಿಷ್ಠಾಪನೆಗೆ ಮುಂದಾಗಿದ್ದಾರೆ. 

ಬೆಳಗಾವಿ (ಆ. 28): ತಾಲೂಕಿನ ಪೀರನವಾಡಿ ಗ್ರಾಮದ ವಿವಾದಿತ ಸ್ಥಳದಲ್ಲಿಯೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ. ಇದನ್ನು ವಿರೋಧಿಸಿ ಮರಾಠಿಗರು ರಾಯಣ್ಣ ಮೂರ್ತಿಯ ಕೂಗಳತೆ ದೂರದಲ್ಲಿ ಶಿವಾಜಿ ಪ್ರತಿಮೆಯ ಪ್ರತಿಷ್ಠಾಪನೆಗೆ ಮುಂದಾಗಿದ್ದಾರೆ. 

ಪೊಲೀಸರು ಶಿವಾಜಿ ಮೂರ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಜೊತೆ ಮರಾಠಿಗರು ವಾಗ್ವಾದಕ್ಕಿಳಿದ್ದಾರೆ. ಒಂದು ಕಡೆ ಹೋರಾಟಗಾರರು ರಾಯಣ್ಣ ಪ್ರತಿಮೆಯನ್ನು ರಾತ್ರೋರಾತ್ರಿ ಪ್ರತಿಷ್ಠಾಪಿಸಿದ್ದಾರೆ. ಇದನ್ನು ವಿರೋಧಿಸಿ ಮರಾಠಿಗರು ಶಿವಾಜಿ ಮೂರ್ತಿ ಸ್ಥಾಪನೆಗೆ ಮುಂದಾಗಿದ್ದಾರೆ. ಪೊಲೀಸರು ವಶಕ್ಕೆ ಪಡೆದಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!