ಕೋವಿಡ್ ಸೋಂಕಿತರಿಗೆ ಯೋಗ, ಪ್ರಾಣಾಯಾಮ ಮೂಲಕ ಆತ್ಮಬಲ ತುಂಬುವ ಯೋಗ ಮಾಸ್ಟರ್

ಕೋವಿಡ್ ಸೋಂಕಿತರಿಗೆ ಯೋಗ, ಪ್ರಾಣಾಯಾಮ ಮೂಲಕ ಆತ್ಮಬಲ ತುಂಬುವ ಯೋಗ ಮಾಸ್ಟರ್

Published : Jun 07, 2021, 05:46 PM ISTUpdated : Jun 07, 2021, 05:52 PM IST

ಕೊರೋನಾ ಸೋಂಕು ತಗುಲಿದಾಗ, ಮಾನಸಿಕವಾಗಿ ದೈಹಿಕವಾಗಿ ಕುಗ್ಗುವುದು ಸಹಜ. ಅಂತವರಿಗೆ ಭರವಸೆ, ಧೈರ್ಯ ತುಂಬುವ ಕೆಲಸವನ್ನು ಮಾಡಬೇಕಾಗುತ್ತದೆ. 

ಮಂಡ್ಯ (ಜೂ. 07): ತಗುಲಿದಾಗ, ಮಾನಸಿಕವಾಗಿ ದೈಹಿಕವಾಗಿ ಕುಗ್ಗುವುದು ಸಹಜ. ಅಂತವರಿಗೆ ಭರವಸೆ, ಧೈರ್ಯ ತುಂಬುವ ಕೆಲಸವನ್ನು ಮಾಡಬೇಕಾಗುತ್ತದೆ. ಅಂತಹ ಕೆಲಸವನ್ನು ನಾಗಮಂಗಲ ಕೋವಿಡ್‌ ಸೆಂಟರ್‌ನಲ್ಲಿ, ಹೋಂ ಐಸೋಲೇಟ್ ಆದ ರೋಗಿಗಳ ಮನೆಗೆ ತೆರಳಿ ಮಾಸ್ಟರ್ ಚಿಕ್ಕೇಗೌಡ ಯೋಗ, ಪ್ರಾಣಾಯಾಮ ಹೇಳಿಕೊಡುತ್ತಿದ್ದಾರೆ. ರೋಗಿಗಳಲ್ಲಿ ಆತ್ಮಬಲ ತುಂಬುವ ಕೆಲಸ ಮಾಡುತ್ತಿದ್ಧಾರೆ. ಚಿಕ್ಕೇಗೌಡ ಅವರ ಈ ಕಳಕಳಿಗೆ ನಮ್ಮದೊಂದು ಸಲಾಂ..!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!