ಈದ್ಗಾ ಮೈದಾನವನ್ನು ಕಂದಾಯ ಇಲಾಖೆಗೆ ಸೇರಿಸಲಾಗಲ್ಲ: ಶಾಫಿ ಸಅದಿ

ಈದ್ಗಾ ಮೈದಾನವನ್ನು ಕಂದಾಯ ಇಲಾಖೆಗೆ ಸೇರಿಸಲಾಗಲ್ಲ: ಶಾಫಿ ಸಅದಿ

Published : Aug 07, 2022, 01:59 PM IST

ಚಾಮರಾಜಪೇಟೆ ಈದ್ಗಾ ವಿವಾದಕ್ಕೆ ಬಿಬಿಎಂಪಿ ಕೊನೆಗೂ ತೆರೆ ಎಳೆದಿದೆ. ಸತತ ದಾಖಲೆ ಪರಿಶೀಲನೆ, ಸಭೆ ಬಳಿಕ ಈದ್ಗಾ ಮೈದಾನ ವಕ್ಫ್‌ ಬೋರ್ಡ್‌ ಸ್ವತ್ತು ಅಲ್ಲ, ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ  ಹೇಳಿದೆ.  

ಬೆಂಗಳೂರು (ಆ. 07): ಚಾಮರಾಜಪೇಟೆ ಈದ್ಗಾ ವಿವಾದಕ್ಕೆ ಬಿಬಿಎಂಪಿ ಕೊನೆಗೂ ತೆರೆ ಎಳೆದಿದೆ. ಸತತ ದಾಖಲೆ ಪರಿಶೀಲನೆ, ಸಭೆ ಬಳಿಕ ಈದ್ಗಾ ಮೈದಾನ ವಕ್ಫ್‌ ಬೋರ್ಡ್‌ ಸ್ವತ್ತು ಅಲ್ಲ, ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ  ಹೇಳಿದೆ.  

ನಾವು ಕಂದಾಯ ಇಲಾಖೆಗೆ ಮೈದಾನ ವಿಚಾರ ಹಸ್ತಾಂತರ ಮಾಡಿದ್ದೇವೆ ಅಂತ ಬಿಬಿಎಂಪಿ ಹೇಳೋ ಹಾಗಿಲ್ಲ, ಯಾಕಂದ್ರೆ ಈ ಮೈದಾನ ಬಿಬಿಎಂಪಿಯವರ ವ್ಯಾಪ್ತಿಯಲ್ಲಿಯೇ ಇಲ್ಲ. ಕಂದಾಯ ಇಲಾಖೆಗೆ ಸೇರಿಸುವ ಹಕ್ಕೂ ಇಲ್ಲ. ಸುಪ್ರೀಂ ಕೋರ್ಟ್​ ಈಗಾಗಲೇ ಸ್ಪಷ್ಟವಾಗಿ ಹೇಳಿದೆ ಇದು ವಖ್ಫ್​ ಬೋರ್ಡ್​ ಆಸ್ತಿ ಅಂತ. ನಾವು ಕಾನೂನು ತಜ್ಞರ ಜೊತೆ ಚರ್ಚಿಸಿದ್ದೇವೆ. ಮುಂದಿನ ಕಾನೂನು ಹೋರಾಟ ಮಾಡುತ್ತೇವೆ ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸ ಅದಿ ಹೇಳಿದ್ದಾರೆ. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more