ಈದ್ಗಾ ಮೈದಾನವನ್ನು ಕಂದಾಯ ಇಲಾಖೆಗೆ ಸೇರಿಸಲಾಗಲ್ಲ: ಶಾಫಿ ಸಅದಿ

ಈದ್ಗಾ ಮೈದಾನವನ್ನು ಕಂದಾಯ ಇಲಾಖೆಗೆ ಸೇರಿಸಲಾಗಲ್ಲ: ಶಾಫಿ ಸಅದಿ

Published : Aug 07, 2022, 01:59 PM IST

ಚಾಮರಾಜಪೇಟೆ ಈದ್ಗಾ ವಿವಾದಕ್ಕೆ ಬಿಬಿಎಂಪಿ ಕೊನೆಗೂ ತೆರೆ ಎಳೆದಿದೆ. ಸತತ ದಾಖಲೆ ಪರಿಶೀಲನೆ, ಸಭೆ ಬಳಿಕ ಈದ್ಗಾ ಮೈದಾನ ವಕ್ಫ್‌ ಬೋರ್ಡ್‌ ಸ್ವತ್ತು ಅಲ್ಲ, ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ  ಹೇಳಿದೆ.  

ಬೆಂಗಳೂರು (ಆ. 07): ಚಾಮರಾಜಪೇಟೆ ಈದ್ಗಾ ವಿವಾದಕ್ಕೆ ಬಿಬಿಎಂಪಿ ಕೊನೆಗೂ ತೆರೆ ಎಳೆದಿದೆ. ಸತತ ದಾಖಲೆ ಪರಿಶೀಲನೆ, ಸಭೆ ಬಳಿಕ ಈದ್ಗಾ ಮೈದಾನ ವಕ್ಫ್‌ ಬೋರ್ಡ್‌ ಸ್ವತ್ತು ಅಲ್ಲ, ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ  ಹೇಳಿದೆ.  

ನಾವು ಕಂದಾಯ ಇಲಾಖೆಗೆ ಮೈದಾನ ವಿಚಾರ ಹಸ್ತಾಂತರ ಮಾಡಿದ್ದೇವೆ ಅಂತ ಬಿಬಿಎಂಪಿ ಹೇಳೋ ಹಾಗಿಲ್ಲ, ಯಾಕಂದ್ರೆ ಈ ಮೈದಾನ ಬಿಬಿಎಂಪಿಯವರ ವ್ಯಾಪ್ತಿಯಲ್ಲಿಯೇ ಇಲ್ಲ. ಕಂದಾಯ ಇಲಾಖೆಗೆ ಸೇರಿಸುವ ಹಕ್ಕೂ ಇಲ್ಲ. ಸುಪ್ರೀಂ ಕೋರ್ಟ್​ ಈಗಾಗಲೇ ಸ್ಪಷ್ಟವಾಗಿ ಹೇಳಿದೆ ಇದು ವಖ್ಫ್​ ಬೋರ್ಡ್​ ಆಸ್ತಿ ಅಂತ. ನಾವು ಕಾನೂನು ತಜ್ಞರ ಜೊತೆ ಚರ್ಚಿಸಿದ್ದೇವೆ. ಮುಂದಿನ ಕಾನೂನು ಹೋರಾಟ ಮಾಡುತ್ತೇವೆ ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸ ಅದಿ ಹೇಳಿದ್ದಾರೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more