ಈದ್ಗಾ ಮೈದಾನವನ್ನು ಕಂದಾಯ ಇಲಾಖೆಗೆ ಸೇರಿಸಲಾಗಲ್ಲ: ಶಾಫಿ ಸಅದಿ

ಈದ್ಗಾ ಮೈದಾನವನ್ನು ಕಂದಾಯ ಇಲಾಖೆಗೆ ಸೇರಿಸಲಾಗಲ್ಲ: ಶಾಫಿ ಸಅದಿ

Published : Aug 07, 2022, 01:59 PM IST

ಚಾಮರಾಜಪೇಟೆ ಈದ್ಗಾ ವಿವಾದಕ್ಕೆ ಬಿಬಿಎಂಪಿ ಕೊನೆಗೂ ತೆರೆ ಎಳೆದಿದೆ. ಸತತ ದಾಖಲೆ ಪರಿಶೀಲನೆ, ಸಭೆ ಬಳಿಕ ಈದ್ಗಾ ಮೈದಾನ ವಕ್ಫ್‌ ಬೋರ್ಡ್‌ ಸ್ವತ್ತು ಅಲ್ಲ, ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ  ಹೇಳಿದೆ.  

ಬೆಂಗಳೂರು (ಆ. 07): ಚಾಮರಾಜಪೇಟೆ ಈದ್ಗಾ ವಿವಾದಕ್ಕೆ ಬಿಬಿಎಂಪಿ ಕೊನೆಗೂ ತೆರೆ ಎಳೆದಿದೆ. ಸತತ ದಾಖಲೆ ಪರಿಶೀಲನೆ, ಸಭೆ ಬಳಿಕ ಈದ್ಗಾ ಮೈದಾನ ವಕ್ಫ್‌ ಬೋರ್ಡ್‌ ಸ್ವತ್ತು ಅಲ್ಲ, ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ  ಹೇಳಿದೆ.  

ನಾವು ಕಂದಾಯ ಇಲಾಖೆಗೆ ಮೈದಾನ ವಿಚಾರ ಹಸ್ತಾಂತರ ಮಾಡಿದ್ದೇವೆ ಅಂತ ಬಿಬಿಎಂಪಿ ಹೇಳೋ ಹಾಗಿಲ್ಲ, ಯಾಕಂದ್ರೆ ಈ ಮೈದಾನ ಬಿಬಿಎಂಪಿಯವರ ವ್ಯಾಪ್ತಿಯಲ್ಲಿಯೇ ಇಲ್ಲ. ಕಂದಾಯ ಇಲಾಖೆಗೆ ಸೇರಿಸುವ ಹಕ್ಕೂ ಇಲ್ಲ. ಸುಪ್ರೀಂ ಕೋರ್ಟ್​ ಈಗಾಗಲೇ ಸ್ಪಷ್ಟವಾಗಿ ಹೇಳಿದೆ ಇದು ವಖ್ಫ್​ ಬೋರ್ಡ್​ ಆಸ್ತಿ ಅಂತ. ನಾವು ಕಾನೂನು ತಜ್ಞರ ಜೊತೆ ಚರ್ಚಿಸಿದ್ದೇವೆ. ಮುಂದಿನ ಕಾನೂನು ಹೋರಾಟ ಮಾಡುತ್ತೇವೆ ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸ ಅದಿ ಹೇಳಿದ್ದಾರೆ. 

 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more