ಈದ್ಗಾ ಮೈದಾನವನ್ನು ಕಂದಾಯ ಇಲಾಖೆಗೆ ಸೇರಿಸಲಾಗಲ್ಲ: ಶಾಫಿ ಸಅದಿ

ಈದ್ಗಾ ಮೈದಾನವನ್ನು ಕಂದಾಯ ಇಲಾಖೆಗೆ ಸೇರಿಸಲಾಗಲ್ಲ: ಶಾಫಿ ಸಅದಿ

Published : Aug 07, 2022, 01:59 PM IST

ಚಾಮರಾಜಪೇಟೆ ಈದ್ಗಾ ವಿವಾದಕ್ಕೆ ಬಿಬಿಎಂಪಿ ಕೊನೆಗೂ ತೆರೆ ಎಳೆದಿದೆ. ಸತತ ದಾಖಲೆ ಪರಿಶೀಲನೆ, ಸಭೆ ಬಳಿಕ ಈದ್ಗಾ ಮೈದಾನ ವಕ್ಫ್‌ ಬೋರ್ಡ್‌ ಸ್ವತ್ತು ಅಲ್ಲ, ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ  ಹೇಳಿದೆ.  

ಬೆಂಗಳೂರು (ಆ. 07): ಚಾಮರಾಜಪೇಟೆ ಈದ್ಗಾ ವಿವಾದಕ್ಕೆ ಬಿಬಿಎಂಪಿ ಕೊನೆಗೂ ತೆರೆ ಎಳೆದಿದೆ. ಸತತ ದಾಖಲೆ ಪರಿಶೀಲನೆ, ಸಭೆ ಬಳಿಕ ಈದ್ಗಾ ಮೈದಾನ ವಕ್ಫ್‌ ಬೋರ್ಡ್‌ ಸ್ವತ್ತು ಅಲ್ಲ, ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ  ಹೇಳಿದೆ.  

ನಾವು ಕಂದಾಯ ಇಲಾಖೆಗೆ ಮೈದಾನ ವಿಚಾರ ಹಸ್ತಾಂತರ ಮಾಡಿದ್ದೇವೆ ಅಂತ ಬಿಬಿಎಂಪಿ ಹೇಳೋ ಹಾಗಿಲ್ಲ, ಯಾಕಂದ್ರೆ ಈ ಮೈದಾನ ಬಿಬಿಎಂಪಿಯವರ ವ್ಯಾಪ್ತಿಯಲ್ಲಿಯೇ ಇಲ್ಲ. ಕಂದಾಯ ಇಲಾಖೆಗೆ ಸೇರಿಸುವ ಹಕ್ಕೂ ಇಲ್ಲ. ಸುಪ್ರೀಂ ಕೋರ್ಟ್​ ಈಗಾಗಲೇ ಸ್ಪಷ್ಟವಾಗಿ ಹೇಳಿದೆ ಇದು ವಖ್ಫ್​ ಬೋರ್ಡ್​ ಆಸ್ತಿ ಅಂತ. ನಾವು ಕಾನೂನು ತಜ್ಞರ ಜೊತೆ ಚರ್ಚಿಸಿದ್ದೇವೆ. ಮುಂದಿನ ಕಾನೂನು ಹೋರಾಟ ಮಾಡುತ್ತೇವೆ ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸ ಅದಿ ಹೇಳಿದ್ದಾರೆ. 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more