Hubballi Riot: ಗಲಭೆ ರೂವಾರಿ  ವಸೀಂ ಪಠಾಣ್‌ ಬಂಧನದ ರೋಚಕ ಕಹಾನಿ

Hubballi Riot: ಗಲಭೆ ರೂವಾರಿ ವಸೀಂ ಪಠಾಣ್‌ ಬಂಧನದ ರೋಚಕ ಕಹಾನಿ

Published : Apr 22, 2022, 10:06 AM IST

ಹುಬ್ಬಳ್ಳಿಯಲ್ಲಿ ಕಳೆದ ಶನಿವಾರ ತಡರಾತ್ರಿ ನಡೆದ ಗಲಭೆಯ (Hubballi Riot) ‘ಮಾಸ್ಟರ್‌ ಮೈಂಡ್‌’ ಎಂದೇ ಹೇಳಲಾದ, ಮಸೀದಿಯಲ್ಲಿ ಆಜಾನ್‌ (Ajaan) ಕೂಗುವ ವಸೀಂ ಪಠಾಣ್‌ (Wasim Pathan ) ಆತನ ಮೂವರು ಸಹ​ಚ​ರರು ಸೇರಿ ಒಟ್ಟು ಎಂಟು ಮಂದಿ​ಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು (ಏ. 22): ಹುಬ್ಬಳ್ಳಿಯಲ್ಲಿ ಕಳೆದ ಶನಿವಾರ ತಡರಾತ್ರಿ ನಡೆದ ಗಲಭೆಯ (Hubballi Riot) ‘ಮಾಸ್ಟರ್‌ ಮೈಂಡ್‌’ ಎಂದೇ ಹೇಳಲಾದ, ಮಸೀದಿಯಲ್ಲಿ ಆಜಾನ್‌ (Ajaan) ಕೂಗುವ ವಸೀಂ ಪಠಾಣ್‌ (Wasim Pathan ) ಆತನ ಮೂವರು ಸಹ​ಚ​ರರು ಸೇರಿ ಒಟ್ಟು ಎಂಟು ಮಂದಿ​ಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳಗಾವಿಯಲ್ಲಿ (Belagavi) ತಲೆ​ಮ​ರೆ​ಸಿ​ಕೊಂಡಿದ್ದ ವಸೀಂನನ್ನು ಗಲಭೆ ನಡೆದು 5 ದಿನಗಳ ಬಳಿಕ ಬಂಧಿಸಿದ್ದು, ಈತನ ಮೂವರು ಸಹಚರರನ್ನು ಹುಬ್ಬಳ್ಳಿ (Hubballi) ಬೆಂಗ​ಳೂ​ರಿನಲ್ಲಿ (Bengaluru) ಬಂಧಿ​ಸ​ಲಾ​ಗಿ​ದೆ. ಈ ಮೂಲ​ಕ ಒಟ್ಟಾರೆ ಪ್ರಕ​ರ​ಣ​ದಲ್ಲಿ ಬಂಧಿ​ತರ ಸಂಖ್ಯೆ 134ಕ್ಕೇರಿದಂತಾ​ಗಿ​ದೆ.

 ವಸೀಂ ಪಠಾಣ್‌ ಮಾತ್ರ​ವ​ಲ್ಲದೆ ಹುಬ್ಬಳ್ಳಿಯ ತುಫೈಲ್‌ ಮುಲ್ಲಾ, ರೌಡಿಶೀಟರ್‌ ಅಬ್ದುಲ್‌ ಮಲಿಕ್‌ ಬೇಪಾರಿ, ಎಐಎಂಐಎಂ ಮುಖಂಡ ಮೊಹಮ್ಮದ್‌ ಆರೀಫ್‌ನನ್ನೂ ಪೊಲೀ​ಸರು ಬಂಧಿ​ಸಿ​ದ್ದಾರೆ. ಈ ನಾಲ್ವರೂ ಗಲಭೆಯಲ್ಲಿ ಪ್ರಮುಖ ಪಾತ್ರ​ವ​ಹಿ​ಸಿ​ದ್ದರು ಎಂಬ ಆರೋಪ ಇದೆ. ಈ ಗಲಭೆ ಹಿಂದೆ ರಜಾ ಅಕಾಡೆಮಿ ಸದಸ್ಯರ ಕೈವಾಡವಿದೆ ಎನ್ನಲಾಗಿದೆ. ವಸೀಂ ಬಂಧನಕ್ಕೂ ಮುನ್ನ ನಡೆದ ರೋಚಕ ಕಾರ್ಯಾಚರಣೆ ಹೀಗಿವೆ. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more