Hubballi Riot: ಗಲಭೆ ರೂವಾರಿ  ವಸೀಂ ಪಠಾಣ್‌ ಬಂಧನದ ರೋಚಕ ಕಹಾನಿ

Hubballi Riot: ಗಲಭೆ ರೂವಾರಿ ವಸೀಂ ಪಠಾಣ್‌ ಬಂಧನದ ರೋಚಕ ಕಹಾನಿ

Published : Apr 22, 2022, 10:06 AM IST

ಹುಬ್ಬಳ್ಳಿಯಲ್ಲಿ ಕಳೆದ ಶನಿವಾರ ತಡರಾತ್ರಿ ನಡೆದ ಗಲಭೆಯ (Hubballi Riot) ‘ಮಾಸ್ಟರ್‌ ಮೈಂಡ್‌’ ಎಂದೇ ಹೇಳಲಾದ, ಮಸೀದಿಯಲ್ಲಿ ಆಜಾನ್‌ (Ajaan) ಕೂಗುವ ವಸೀಂ ಪಠಾಣ್‌ (Wasim Pathan ) ಆತನ ಮೂವರು ಸಹ​ಚ​ರರು ಸೇರಿ ಒಟ್ಟು ಎಂಟು ಮಂದಿ​ಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು (ಏ. 22): ಹುಬ್ಬಳ್ಳಿಯಲ್ಲಿ ಕಳೆದ ಶನಿವಾರ ತಡರಾತ್ರಿ ನಡೆದ ಗಲಭೆಯ (Hubballi Riot) ‘ಮಾಸ್ಟರ್‌ ಮೈಂಡ್‌’ ಎಂದೇ ಹೇಳಲಾದ, ಮಸೀದಿಯಲ್ಲಿ ಆಜಾನ್‌ (Ajaan) ಕೂಗುವ ವಸೀಂ ಪಠಾಣ್‌ (Wasim Pathan ) ಆತನ ಮೂವರು ಸಹ​ಚ​ರರು ಸೇರಿ ಒಟ್ಟು ಎಂಟು ಮಂದಿ​ಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳಗಾವಿಯಲ್ಲಿ (Belagavi) ತಲೆ​ಮ​ರೆ​ಸಿ​ಕೊಂಡಿದ್ದ ವಸೀಂನನ್ನು ಗಲಭೆ ನಡೆದು 5 ದಿನಗಳ ಬಳಿಕ ಬಂಧಿಸಿದ್ದು, ಈತನ ಮೂವರು ಸಹಚರರನ್ನು ಹುಬ್ಬಳ್ಳಿ (Hubballi) ಬೆಂಗ​ಳೂ​ರಿನಲ್ಲಿ (Bengaluru) ಬಂಧಿ​ಸ​ಲಾ​ಗಿ​ದೆ. ಈ ಮೂಲ​ಕ ಒಟ್ಟಾರೆ ಪ್ರಕ​ರ​ಣ​ದಲ್ಲಿ ಬಂಧಿ​ತರ ಸಂಖ್ಯೆ 134ಕ್ಕೇರಿದಂತಾ​ಗಿ​ದೆ.

 ವಸೀಂ ಪಠಾಣ್‌ ಮಾತ್ರ​ವ​ಲ್ಲದೆ ಹುಬ್ಬಳ್ಳಿಯ ತುಫೈಲ್‌ ಮುಲ್ಲಾ, ರೌಡಿಶೀಟರ್‌ ಅಬ್ದುಲ್‌ ಮಲಿಕ್‌ ಬೇಪಾರಿ, ಎಐಎಂಐಎಂ ಮುಖಂಡ ಮೊಹಮ್ಮದ್‌ ಆರೀಫ್‌ನನ್ನೂ ಪೊಲೀ​ಸರು ಬಂಧಿ​ಸಿ​ದ್ದಾರೆ. ಈ ನಾಲ್ವರೂ ಗಲಭೆಯಲ್ಲಿ ಪ್ರಮುಖ ಪಾತ್ರ​ವ​ಹಿ​ಸಿ​ದ್ದರು ಎಂಬ ಆರೋಪ ಇದೆ. ಈ ಗಲಭೆ ಹಿಂದೆ ರಜಾ ಅಕಾಡೆಮಿ ಸದಸ್ಯರ ಕೈವಾಡವಿದೆ ಎನ್ನಲಾಗಿದೆ. ವಸೀಂ ಬಂಧನಕ್ಕೂ ಮುನ್ನ ನಡೆದ ರೋಚಕ ಕಾರ್ಯಾಚರಣೆ ಹೀಗಿವೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more