Hubballi Riot: ಗಲಭೆ ರೂವಾರಿ  ವಸೀಂ ಪಠಾಣ್‌ ಬಂಧನದ ರೋಚಕ ಕಹಾನಿ

Hubballi Riot: ಗಲಭೆ ರೂವಾರಿ ವಸೀಂ ಪಠಾಣ್‌ ಬಂಧನದ ರೋಚಕ ಕಹಾನಿ

Published : Apr 22, 2022, 10:06 AM IST

ಹುಬ್ಬಳ್ಳಿಯಲ್ಲಿ ಕಳೆದ ಶನಿವಾರ ತಡರಾತ್ರಿ ನಡೆದ ಗಲಭೆಯ (Hubballi Riot) ‘ಮಾಸ್ಟರ್‌ ಮೈಂಡ್‌’ ಎಂದೇ ಹೇಳಲಾದ, ಮಸೀದಿಯಲ್ಲಿ ಆಜಾನ್‌ (Ajaan) ಕೂಗುವ ವಸೀಂ ಪಠಾಣ್‌ (Wasim Pathan ) ಆತನ ಮೂವರು ಸಹ​ಚ​ರರು ಸೇರಿ ಒಟ್ಟು ಎಂಟು ಮಂದಿ​ಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು (ಏ. 22): ಹುಬ್ಬಳ್ಳಿಯಲ್ಲಿ ಕಳೆದ ಶನಿವಾರ ತಡರಾತ್ರಿ ನಡೆದ ಗಲಭೆಯ (Hubballi Riot) ‘ಮಾಸ್ಟರ್‌ ಮೈಂಡ್‌’ ಎಂದೇ ಹೇಳಲಾದ, ಮಸೀದಿಯಲ್ಲಿ ಆಜಾನ್‌ (Ajaan) ಕೂಗುವ ವಸೀಂ ಪಠಾಣ್‌ (Wasim Pathan ) ಆತನ ಮೂವರು ಸಹ​ಚ​ರರು ಸೇರಿ ಒಟ್ಟು ಎಂಟು ಮಂದಿ​ಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳಗಾವಿಯಲ್ಲಿ (Belagavi) ತಲೆ​ಮ​ರೆ​ಸಿ​ಕೊಂಡಿದ್ದ ವಸೀಂನನ್ನು ಗಲಭೆ ನಡೆದು 5 ದಿನಗಳ ಬಳಿಕ ಬಂಧಿಸಿದ್ದು, ಈತನ ಮೂವರು ಸಹಚರರನ್ನು ಹುಬ್ಬಳ್ಳಿ (Hubballi) ಬೆಂಗ​ಳೂ​ರಿನಲ್ಲಿ (Bengaluru) ಬಂಧಿ​ಸ​ಲಾ​ಗಿ​ದೆ. ಈ ಮೂಲ​ಕ ಒಟ್ಟಾರೆ ಪ್ರಕ​ರ​ಣ​ದಲ್ಲಿ ಬಂಧಿ​ತರ ಸಂಖ್ಯೆ 134ಕ್ಕೇರಿದಂತಾ​ಗಿ​ದೆ.

 ವಸೀಂ ಪಠಾಣ್‌ ಮಾತ್ರ​ವ​ಲ್ಲದೆ ಹುಬ್ಬಳ್ಳಿಯ ತುಫೈಲ್‌ ಮುಲ್ಲಾ, ರೌಡಿಶೀಟರ್‌ ಅಬ್ದುಲ್‌ ಮಲಿಕ್‌ ಬೇಪಾರಿ, ಎಐಎಂಐಎಂ ಮುಖಂಡ ಮೊಹಮ್ಮದ್‌ ಆರೀಫ್‌ನನ್ನೂ ಪೊಲೀ​ಸರು ಬಂಧಿ​ಸಿ​ದ್ದಾರೆ. ಈ ನಾಲ್ವರೂ ಗಲಭೆಯಲ್ಲಿ ಪ್ರಮುಖ ಪಾತ್ರ​ವ​ಹಿ​ಸಿ​ದ್ದರು ಎಂಬ ಆರೋಪ ಇದೆ. ಈ ಗಲಭೆ ಹಿಂದೆ ರಜಾ ಅಕಾಡೆಮಿ ಸದಸ್ಯರ ಕೈವಾಡವಿದೆ ಎನ್ನಲಾಗಿದೆ. ವಸೀಂ ಬಂಧನಕ್ಕೂ ಮುನ್ನ ನಡೆದ ರೋಚಕ ಕಾರ್ಯಾಚರಣೆ ಹೀಗಿವೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more