Hubballi Riot: ಗಲಭೆ ರೂವಾರಿ  ವಸೀಂ ಪಠಾಣ್‌ ಬಂಧನದ ರೋಚಕ ಕಹಾನಿ

Hubballi Riot: ಗಲಭೆ ರೂವಾರಿ ವಸೀಂ ಪಠಾಣ್‌ ಬಂಧನದ ರೋಚಕ ಕಹಾನಿ

Published : Apr 22, 2022, 10:06 AM IST

ಹುಬ್ಬಳ್ಳಿಯಲ್ಲಿ ಕಳೆದ ಶನಿವಾರ ತಡರಾತ್ರಿ ನಡೆದ ಗಲಭೆಯ (Hubballi Riot) ‘ಮಾಸ್ಟರ್‌ ಮೈಂಡ್‌’ ಎಂದೇ ಹೇಳಲಾದ, ಮಸೀದಿಯಲ್ಲಿ ಆಜಾನ್‌ (Ajaan) ಕೂಗುವ ವಸೀಂ ಪಠಾಣ್‌ (Wasim Pathan ) ಆತನ ಮೂವರು ಸಹ​ಚ​ರರು ಸೇರಿ ಒಟ್ಟು ಎಂಟು ಮಂದಿ​ಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು (ಏ. 22): ಹುಬ್ಬಳ್ಳಿಯಲ್ಲಿ ಕಳೆದ ಶನಿವಾರ ತಡರಾತ್ರಿ ನಡೆದ ಗಲಭೆಯ (Hubballi Riot) ‘ಮಾಸ್ಟರ್‌ ಮೈಂಡ್‌’ ಎಂದೇ ಹೇಳಲಾದ, ಮಸೀದಿಯಲ್ಲಿ ಆಜಾನ್‌ (Ajaan) ಕೂಗುವ ವಸೀಂ ಪಠಾಣ್‌ (Wasim Pathan ) ಆತನ ಮೂವರು ಸಹ​ಚ​ರರು ಸೇರಿ ಒಟ್ಟು ಎಂಟು ಮಂದಿ​ಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳಗಾವಿಯಲ್ಲಿ (Belagavi) ತಲೆ​ಮ​ರೆ​ಸಿ​ಕೊಂಡಿದ್ದ ವಸೀಂನನ್ನು ಗಲಭೆ ನಡೆದು 5 ದಿನಗಳ ಬಳಿಕ ಬಂಧಿಸಿದ್ದು, ಈತನ ಮೂವರು ಸಹಚರರನ್ನು ಹುಬ್ಬಳ್ಳಿ (Hubballi) ಬೆಂಗ​ಳೂ​ರಿನಲ್ಲಿ (Bengaluru) ಬಂಧಿ​ಸ​ಲಾ​ಗಿ​ದೆ. ಈ ಮೂಲ​ಕ ಒಟ್ಟಾರೆ ಪ್ರಕ​ರ​ಣ​ದಲ್ಲಿ ಬಂಧಿ​ತರ ಸಂಖ್ಯೆ 134ಕ್ಕೇರಿದಂತಾ​ಗಿ​ದೆ.

 ವಸೀಂ ಪಠಾಣ್‌ ಮಾತ್ರ​ವ​ಲ್ಲದೆ ಹುಬ್ಬಳ್ಳಿಯ ತುಫೈಲ್‌ ಮುಲ್ಲಾ, ರೌಡಿಶೀಟರ್‌ ಅಬ್ದುಲ್‌ ಮಲಿಕ್‌ ಬೇಪಾರಿ, ಎಐಎಂಐಎಂ ಮುಖಂಡ ಮೊಹಮ್ಮದ್‌ ಆರೀಫ್‌ನನ್ನೂ ಪೊಲೀ​ಸರು ಬಂಧಿ​ಸಿ​ದ್ದಾರೆ. ಈ ನಾಲ್ವರೂ ಗಲಭೆಯಲ್ಲಿ ಪ್ರಮುಖ ಪಾತ್ರ​ವ​ಹಿ​ಸಿ​ದ್ದರು ಎಂಬ ಆರೋಪ ಇದೆ. ಈ ಗಲಭೆ ಹಿಂದೆ ರಜಾ ಅಕಾಡೆಮಿ ಸದಸ್ಯರ ಕೈವಾಡವಿದೆ ಎನ್ನಲಾಗಿದೆ. ವಸೀಂ ಬಂಧನಕ್ಕೂ ಮುನ್ನ ನಡೆದ ರೋಚಕ ಕಾರ್ಯಾಚರಣೆ ಹೀಗಿವೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more