ಮೈಸೂರಿಗೆ ಸಿಎಂ ಬಂದಾಗ ಯಾಕೆ ಭೇಟಿಯಾಗಿಲ್ಲ; ಮುಚ್ಚಿದ ಲಕೋಟೆಯಲ್ಲಿ ಉತ್ತರ ಕೊಟ್ಟ ರಾಮದಾಸ್!

ಮೈಸೂರಿಗೆ ಸಿಎಂ ಬಂದಾಗ ಯಾಕೆ ಭೇಟಿಯಾಗಿಲ್ಲ; ಮುಚ್ಚಿದ ಲಕೋಟೆಯಲ್ಲಿ ಉತ್ತರ ಕೊಟ್ಟ ರಾಮದಾಸ್!

Suvarna News   | Asianet News
Published : Aug 14, 2021, 03:15 PM IST

ಸಚಿವ ಸ್ಥಾನ ಸಿಗದಿದ್ದಕ್ಕೆ ಅತೃಪ್ತರ ಅಸಮಾಧಾನ ಮುಂದಿವರೆದಿದೆ. ಇಂದು ಸಿಪಿ ಯೋಗೇಶ್ವರ್ ಹಾಗೂ ರಾಮದಾಸ್ ಸಿಎಂ ಬೊಮ್ಮಾಯಿಯವರನ್ನು ಭೇಟಿಯಾಗಿದ್ದಾರೆ. 

ಬೆಂಗಳೂರು (ಆ. 14): ಸಚಿವ ಸ್ಥಾನ ಸಿಗದಿದ್ದಕ್ಕೆ ಅತೃಪ್ತರ ಅಸಮಾಧಾನ ಮುಂದಿವರೆದಿದೆ. ಇಂದು ಸಿಪಿ ಯೋಗೇಶ್ವರ್ ಹಾಗೂ ರಾಮದಾಸ್ ಸಿಎಂ ಬೊಮ್ಮಾಯಿಯವರನ್ನು ಭೇಟಿಯಾಗಿದ್ದಾರೆ. 

'ಮುಖ್ಯಮಂತ್ರಿಗಳು ಮೈಸೂರಿಗೆ ಬಂದಾಗ ಯಾಕೆ ಭೇಟಿಯಾಗಿಲ್ಲ ಎನ್ನುವುದನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಮುಚ್ಚಿದ ಲಕೋಟೆಯಲ್ಲಿ ಹೇಳುತ್ತೇನೆ ಎಂದಿದ್ದೆ. ಅದರಂತೆ ಇಂದು ಸಿಎಂರನ್ನು ಭೇಟಿಯಾಗಿದ್ದೇನೆ. ಮೈಸೂರಿನಲ್ಲಿ ಕೋವಿಡ್ ಸ್ಥಿತಿಗತಿ, ಕೆಲವು ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಇನ್ನು ನನಗೆ ಸಚಿವ ಸ್ಥಾನ ತಪ್ಪಿಸಿದವರಿಗೆ ಒಳ್ಳೆಯದಾಗಲಿ' ಎಂದಿದ್ದಾರೆ. 


 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ