ಮೈಸೂರಿಗೆ ಸಿಎಂ ಬಂದಾಗ ಯಾಕೆ ಭೇಟಿಯಾಗಿಲ್ಲ; ಮುಚ್ಚಿದ ಲಕೋಟೆಯಲ್ಲಿ ಉತ್ತರ ಕೊಟ್ಟ ರಾಮದಾಸ್!

ಮೈಸೂರಿಗೆ ಸಿಎಂ ಬಂದಾಗ ಯಾಕೆ ಭೇಟಿಯಾಗಿಲ್ಲ; ಮುಚ್ಚಿದ ಲಕೋಟೆಯಲ್ಲಿ ಉತ್ತರ ಕೊಟ್ಟ ರಾಮದಾಸ್!

Suvarna News   | Asianet News
Published : Aug 14, 2021, 03:15 PM IST

ಸಚಿವ ಸ್ಥಾನ ಸಿಗದಿದ್ದಕ್ಕೆ ಅತೃಪ್ತರ ಅಸಮಾಧಾನ ಮುಂದಿವರೆದಿದೆ. ಇಂದು ಸಿಪಿ ಯೋಗೇಶ್ವರ್ ಹಾಗೂ ರಾಮದಾಸ್ ಸಿಎಂ ಬೊಮ್ಮಾಯಿಯವರನ್ನು ಭೇಟಿಯಾಗಿದ್ದಾರೆ. 

ಬೆಂಗಳೂರು (ಆ. 14): ಸಚಿವ ಸ್ಥಾನ ಸಿಗದಿದ್ದಕ್ಕೆ ಅತೃಪ್ತರ ಅಸಮಾಧಾನ ಮುಂದಿವರೆದಿದೆ. ಇಂದು ಸಿಪಿ ಯೋಗೇಶ್ವರ್ ಹಾಗೂ ರಾಮದಾಸ್ ಸಿಎಂ ಬೊಮ್ಮಾಯಿಯವರನ್ನು ಭೇಟಿಯಾಗಿದ್ದಾರೆ. 

'ಮುಖ್ಯಮಂತ್ರಿಗಳು ಮೈಸೂರಿಗೆ ಬಂದಾಗ ಯಾಕೆ ಭೇಟಿಯಾಗಿಲ್ಲ ಎನ್ನುವುದನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಮುಚ್ಚಿದ ಲಕೋಟೆಯಲ್ಲಿ ಹೇಳುತ್ತೇನೆ ಎಂದಿದ್ದೆ. ಅದರಂತೆ ಇಂದು ಸಿಎಂರನ್ನು ಭೇಟಿಯಾಗಿದ್ದೇನೆ. ಮೈಸೂರಿನಲ್ಲಿ ಕೋವಿಡ್ ಸ್ಥಿತಿಗತಿ, ಕೆಲವು ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಇನ್ನು ನನಗೆ ಸಚಿವ ಸ್ಥಾನ ತಪ್ಪಿಸಿದವರಿಗೆ ಒಳ್ಳೆಯದಾಗಲಿ' ಎಂದಿದ್ದಾರೆ. 


 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!