ಮೈಸೂರಿಗೆ ಸಿಎಂ ಬಂದಾಗ ಯಾಕೆ ಭೇಟಿಯಾಗಿಲ್ಲ; ಮುಚ್ಚಿದ ಲಕೋಟೆಯಲ್ಲಿ ಉತ್ತರ ಕೊಟ್ಟ ರಾಮದಾಸ್!

ಮೈಸೂರಿಗೆ ಸಿಎಂ ಬಂದಾಗ ಯಾಕೆ ಭೇಟಿಯಾಗಿಲ್ಲ; ಮುಚ್ಚಿದ ಲಕೋಟೆಯಲ್ಲಿ ಉತ್ತರ ಕೊಟ್ಟ ರಾಮದಾಸ್!

Suvarna News   | Asianet News
Published : Aug 14, 2021, 03:15 PM IST

ಸಚಿವ ಸ್ಥಾನ ಸಿಗದಿದ್ದಕ್ಕೆ ಅತೃಪ್ತರ ಅಸಮಾಧಾನ ಮುಂದಿವರೆದಿದೆ. ಇಂದು ಸಿಪಿ ಯೋಗೇಶ್ವರ್ ಹಾಗೂ ರಾಮದಾಸ್ ಸಿಎಂ ಬೊಮ್ಮಾಯಿಯವರನ್ನು ಭೇಟಿಯಾಗಿದ್ದಾರೆ. 

ಬೆಂಗಳೂರು (ಆ. 14): ಸಚಿವ ಸ್ಥಾನ ಸಿಗದಿದ್ದಕ್ಕೆ ಅತೃಪ್ತರ ಅಸಮಾಧಾನ ಮುಂದಿವರೆದಿದೆ. ಇಂದು ಸಿಪಿ ಯೋಗೇಶ್ವರ್ ಹಾಗೂ ರಾಮದಾಸ್ ಸಿಎಂ ಬೊಮ್ಮಾಯಿಯವರನ್ನು ಭೇಟಿಯಾಗಿದ್ದಾರೆ. 

'ಮುಖ್ಯಮಂತ್ರಿಗಳು ಮೈಸೂರಿಗೆ ಬಂದಾಗ ಯಾಕೆ ಭೇಟಿಯಾಗಿಲ್ಲ ಎನ್ನುವುದನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಮುಚ್ಚಿದ ಲಕೋಟೆಯಲ್ಲಿ ಹೇಳುತ್ತೇನೆ ಎಂದಿದ್ದೆ. ಅದರಂತೆ ಇಂದು ಸಿಎಂರನ್ನು ಭೇಟಿಯಾಗಿದ್ದೇನೆ. ಮೈಸೂರಿನಲ್ಲಿ ಕೋವಿಡ್ ಸ್ಥಿತಿಗತಿ, ಕೆಲವು ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಇನ್ನು ನನಗೆ ಸಚಿವ ಸ್ಥಾನ ತಪ್ಪಿಸಿದವರಿಗೆ ಒಳ್ಳೆಯದಾಗಲಿ' ಎಂದಿದ್ದಾರೆ. 


 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!