ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಿಂದ ಹಿಂದೆ ಸರಿದ ಎಂ ಬಿ ಪಾಟೀಲ್

ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಿಂದ ಹಿಂದೆ ಸರಿದ ಎಂ ಬಿ ಪಾಟೀಲ್

Published : Sep 03, 2021, 03:35 PM IST

ಪ್ರತ್ಯೇಕ ಧರ್ಮದ ಹೋರಾಟವೂ ಇಲ್ಲ, ಕೂಗು ಇಲ್ಲ. ಈ ಹೋರಾಟದಿಂದ ನಾನೇ ಎರಡು ಹೆಜ್ಜೆ ಹಿಂದೆ ಸರಿದಿದ್ದೇನೆ. ಈ ಬಾರಿ ವೀರಶೈವರು, ಲಿಂಗಾಯತರು ಒಟ್ಟಾಗಿ ಹೋಗುತ್ತೇವೆ: ಎಂ ಬಿ ಪಾಟೀಲ್ 

ಬೆಂಗಳೂರು (ಸೆ. 03): ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟಕ್ಕೆ ಬ್ರೇಕ್ ಬಿದ್ದಿದೆ.  'ಪ್ರತ್ಯೇಕ ಧರ್ಮದ ಹೋರಾಟವೂ ಇಲ್ಲ, ಕೂಗು ಇಲ್ಲ. ಈ ಹೋರಾಟದಿಂದ ನಾನೇ ಎರಡು ಹೆಜ್ಜೆ ಹಿಂದೆ ಸರಿದಿದ್ದೇನೆ. ಈ ಬಾರಿ ವೀರಶೈವರು, ಲಿಂಗಾಯತರು ಒಟ್ಟಾಗಿ ಹೋಗುತ್ತೇವೆ. ಪ್ರತ್ಯೇಕ ಧರ್ಮ ಹೋರಾಟಕ್ಕೂ, ಕಾಂಗ್ರೆಸ್‌ಗೂ ಸಂಬಂಧವಿಲ್ಲ' ಎಂದು ಎಂಬಿ ಪಾಟೀಲ್ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟಪಡಿಸಿದ್ದಾರೆ. 

ಈ ಹಿಂದೆ ವೀರಶೈವ, ಲಿಂಗಾಯತ ಎಂದು ಬೇರೆ ಮಾಡಲು ಹೊರಟಿದ್ದಾರೆ ಅಂತ ನನ್ನ ಮೇಲೆ ಆರೋಪ ಮಾಡಿದ್ದರು. ವೀರಶೈವ, ಲಿಂಗಾಯತ ಎಲ್ಲರು ಒಟ್ಟಾಗಿ ಹೋಗಿ ನಾವು ಮುನ್ನಡೆಯಬೇಕು ಎಂದು ನಾನು ಹೇಳಿದ್ದೇನೆ. ಸಮಾಜಕ್ಕೆ ಒಳ್ಳೆಯಕ್ಕೆ ಏನೆಲ್ಲ ಕೆಲಸ ಮಾಡಬೇಕು ಆ ನಿಟ್ಟಿನಲ್ಲಿ ಮುನ್ನಡೆಯಬೇಕಾಗಿದೆ. ಚುನಾವಣೆಯ ನಂತರ ವೀರಶೈವ ಲಿಂಗಾಯತ, ಪಂಚಪೀಠದ ಸ್ವಾಮೀಜಿಗಳು ಒಳಗೊಂಡು ಒಟ್ಟಾಗಿ ಚರ್ಚಿಸುತ್ತೇವೆ ಎಂದಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!