ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಿಂದ ಹಿಂದೆ ಸರಿದ ಎಂ ಬಿ ಪಾಟೀಲ್

ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಿಂದ ಹಿಂದೆ ಸರಿದ ಎಂ ಬಿ ಪಾಟೀಲ್

Published : Sep 03, 2021, 03:35 PM IST

ಪ್ರತ್ಯೇಕ ಧರ್ಮದ ಹೋರಾಟವೂ ಇಲ್ಲ, ಕೂಗು ಇಲ್ಲ. ಈ ಹೋರಾಟದಿಂದ ನಾನೇ ಎರಡು ಹೆಜ್ಜೆ ಹಿಂದೆ ಸರಿದಿದ್ದೇನೆ. ಈ ಬಾರಿ ವೀರಶೈವರು, ಲಿಂಗಾಯತರು ಒಟ್ಟಾಗಿ ಹೋಗುತ್ತೇವೆ: ಎಂ ಬಿ ಪಾಟೀಲ್ 

ಬೆಂಗಳೂರು (ಸೆ. 03): ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟಕ್ಕೆ ಬ್ರೇಕ್ ಬಿದ್ದಿದೆ.  'ಪ್ರತ್ಯೇಕ ಧರ್ಮದ ಹೋರಾಟವೂ ಇಲ್ಲ, ಕೂಗು ಇಲ್ಲ. ಈ ಹೋರಾಟದಿಂದ ನಾನೇ ಎರಡು ಹೆಜ್ಜೆ ಹಿಂದೆ ಸರಿದಿದ್ದೇನೆ. ಈ ಬಾರಿ ವೀರಶೈವರು, ಲಿಂಗಾಯತರು ಒಟ್ಟಾಗಿ ಹೋಗುತ್ತೇವೆ. ಪ್ರತ್ಯೇಕ ಧರ್ಮ ಹೋರಾಟಕ್ಕೂ, ಕಾಂಗ್ರೆಸ್‌ಗೂ ಸಂಬಂಧವಿಲ್ಲ' ಎಂದು ಎಂಬಿ ಪಾಟೀಲ್ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟಪಡಿಸಿದ್ದಾರೆ. 

ಈ ಹಿಂದೆ ವೀರಶೈವ, ಲಿಂಗಾಯತ ಎಂದು ಬೇರೆ ಮಾಡಲು ಹೊರಟಿದ್ದಾರೆ ಅಂತ ನನ್ನ ಮೇಲೆ ಆರೋಪ ಮಾಡಿದ್ದರು. ವೀರಶೈವ, ಲಿಂಗಾಯತ ಎಲ್ಲರು ಒಟ್ಟಾಗಿ ಹೋಗಿ ನಾವು ಮುನ್ನಡೆಯಬೇಕು ಎಂದು ನಾನು ಹೇಳಿದ್ದೇನೆ. ಸಮಾಜಕ್ಕೆ ಒಳ್ಳೆಯಕ್ಕೆ ಏನೆಲ್ಲ ಕೆಲಸ ಮಾಡಬೇಕು ಆ ನಿಟ್ಟಿನಲ್ಲಿ ಮುನ್ನಡೆಯಬೇಕಾಗಿದೆ. ಚುನಾವಣೆಯ ನಂತರ ವೀರಶೈವ ಲಿಂಗಾಯತ, ಪಂಚಪೀಠದ ಸ್ವಾಮೀಜಿಗಳು ಒಳಗೊಂಡು ಒಟ್ಟಾಗಿ ಚರ್ಚಿಸುತ್ತೇವೆ ಎಂದಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!