ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಿಂದ ಹಿಂದೆ ಸರಿದ ಎಂ ಬಿ ಪಾಟೀಲ್

ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಿಂದ ಹಿಂದೆ ಸರಿದ ಎಂ ಬಿ ಪಾಟೀಲ್

Published : Sep 03, 2021, 03:35 PM IST

ಪ್ರತ್ಯೇಕ ಧರ್ಮದ ಹೋರಾಟವೂ ಇಲ್ಲ, ಕೂಗು ಇಲ್ಲ. ಈ ಹೋರಾಟದಿಂದ ನಾನೇ ಎರಡು ಹೆಜ್ಜೆ ಹಿಂದೆ ಸರಿದಿದ್ದೇನೆ. ಈ ಬಾರಿ ವೀರಶೈವರು, ಲಿಂಗಾಯತರು ಒಟ್ಟಾಗಿ ಹೋಗುತ್ತೇವೆ: ಎಂ ಬಿ ಪಾಟೀಲ್ 

ಬೆಂಗಳೂರು (ಸೆ. 03): ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟಕ್ಕೆ ಬ್ರೇಕ್ ಬಿದ್ದಿದೆ.  'ಪ್ರತ್ಯೇಕ ಧರ್ಮದ ಹೋರಾಟವೂ ಇಲ್ಲ, ಕೂಗು ಇಲ್ಲ. ಈ ಹೋರಾಟದಿಂದ ನಾನೇ ಎರಡು ಹೆಜ್ಜೆ ಹಿಂದೆ ಸರಿದಿದ್ದೇನೆ. ಈ ಬಾರಿ ವೀರಶೈವರು, ಲಿಂಗಾಯತರು ಒಟ್ಟಾಗಿ ಹೋಗುತ್ತೇವೆ. ಪ್ರತ್ಯೇಕ ಧರ್ಮ ಹೋರಾಟಕ್ಕೂ, ಕಾಂಗ್ರೆಸ್‌ಗೂ ಸಂಬಂಧವಿಲ್ಲ' ಎಂದು ಎಂಬಿ ಪಾಟೀಲ್ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟಪಡಿಸಿದ್ದಾರೆ. 

ಈ ಹಿಂದೆ ವೀರಶೈವ, ಲಿಂಗಾಯತ ಎಂದು ಬೇರೆ ಮಾಡಲು ಹೊರಟಿದ್ದಾರೆ ಅಂತ ನನ್ನ ಮೇಲೆ ಆರೋಪ ಮಾಡಿದ್ದರು. ವೀರಶೈವ, ಲಿಂಗಾಯತ ಎಲ್ಲರು ಒಟ್ಟಾಗಿ ಹೋಗಿ ನಾವು ಮುನ್ನಡೆಯಬೇಕು ಎಂದು ನಾನು ಹೇಳಿದ್ದೇನೆ. ಸಮಾಜಕ್ಕೆ ಒಳ್ಳೆಯಕ್ಕೆ ಏನೆಲ್ಲ ಕೆಲಸ ಮಾಡಬೇಕು ಆ ನಿಟ್ಟಿನಲ್ಲಿ ಮುನ್ನಡೆಯಬೇಕಾಗಿದೆ. ಚುನಾವಣೆಯ ನಂತರ ವೀರಶೈವ ಲಿಂಗಾಯತ, ಪಂಚಪೀಠದ ಸ್ವಾಮೀಜಿಗಳು ಒಳಗೊಂಡು ಒಟ್ಟಾಗಿ ಚರ್ಚಿಸುತ್ತೇವೆ ಎಂದಿದ್ದಾರೆ. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್