ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಿಂದ ಹಿಂದೆ ಸರಿದ ಎಂ ಬಿ ಪಾಟೀಲ್

ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಿಂದ ಹಿಂದೆ ಸರಿದ ಎಂ ಬಿ ಪಾಟೀಲ್

Published : Sep 03, 2021, 03:35 PM IST

ಪ್ರತ್ಯೇಕ ಧರ್ಮದ ಹೋರಾಟವೂ ಇಲ್ಲ, ಕೂಗು ಇಲ್ಲ. ಈ ಹೋರಾಟದಿಂದ ನಾನೇ ಎರಡು ಹೆಜ್ಜೆ ಹಿಂದೆ ಸರಿದಿದ್ದೇನೆ. ಈ ಬಾರಿ ವೀರಶೈವರು, ಲಿಂಗಾಯತರು ಒಟ್ಟಾಗಿ ಹೋಗುತ್ತೇವೆ: ಎಂ ಬಿ ಪಾಟೀಲ್ 

ಬೆಂಗಳೂರು (ಸೆ. 03): ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟಕ್ಕೆ ಬ್ರೇಕ್ ಬಿದ್ದಿದೆ.  'ಪ್ರತ್ಯೇಕ ಧರ್ಮದ ಹೋರಾಟವೂ ಇಲ್ಲ, ಕೂಗು ಇಲ್ಲ. ಈ ಹೋರಾಟದಿಂದ ನಾನೇ ಎರಡು ಹೆಜ್ಜೆ ಹಿಂದೆ ಸರಿದಿದ್ದೇನೆ. ಈ ಬಾರಿ ವೀರಶೈವರು, ಲಿಂಗಾಯತರು ಒಟ್ಟಾಗಿ ಹೋಗುತ್ತೇವೆ. ಪ್ರತ್ಯೇಕ ಧರ್ಮ ಹೋರಾಟಕ್ಕೂ, ಕಾಂಗ್ರೆಸ್‌ಗೂ ಸಂಬಂಧವಿಲ್ಲ' ಎಂದು ಎಂಬಿ ಪಾಟೀಲ್ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟಪಡಿಸಿದ್ದಾರೆ. 

ಈ ಹಿಂದೆ ವೀರಶೈವ, ಲಿಂಗಾಯತ ಎಂದು ಬೇರೆ ಮಾಡಲು ಹೊರಟಿದ್ದಾರೆ ಅಂತ ನನ್ನ ಮೇಲೆ ಆರೋಪ ಮಾಡಿದ್ದರು. ವೀರಶೈವ, ಲಿಂಗಾಯತ ಎಲ್ಲರು ಒಟ್ಟಾಗಿ ಹೋಗಿ ನಾವು ಮುನ್ನಡೆಯಬೇಕು ಎಂದು ನಾನು ಹೇಳಿದ್ದೇನೆ. ಸಮಾಜಕ್ಕೆ ಒಳ್ಳೆಯಕ್ಕೆ ಏನೆಲ್ಲ ಕೆಲಸ ಮಾಡಬೇಕು ಆ ನಿಟ್ಟಿನಲ್ಲಿ ಮುನ್ನಡೆಯಬೇಕಾಗಿದೆ. ಚುನಾವಣೆಯ ನಂತರ ವೀರಶೈವ ಲಿಂಗಾಯತ, ಪಂಚಪೀಠದ ಸ್ವಾಮೀಜಿಗಳು ಒಳಗೊಂಡು ಒಟ್ಟಾಗಿ ಚರ್ಚಿಸುತ್ತೇವೆ ಎಂದಿದ್ದಾರೆ. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?