ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಿಂದ ಹಿಂದೆ ಸರಿದ ಎಂ ಬಿ ಪಾಟೀಲ್

ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಿಂದ ಹಿಂದೆ ಸರಿದ ಎಂ ಬಿ ಪಾಟೀಲ್

Published : Sep 03, 2021, 03:35 PM IST

ಪ್ರತ್ಯೇಕ ಧರ್ಮದ ಹೋರಾಟವೂ ಇಲ್ಲ, ಕೂಗು ಇಲ್ಲ. ಈ ಹೋರಾಟದಿಂದ ನಾನೇ ಎರಡು ಹೆಜ್ಜೆ ಹಿಂದೆ ಸರಿದಿದ್ದೇನೆ. ಈ ಬಾರಿ ವೀರಶೈವರು, ಲಿಂಗಾಯತರು ಒಟ್ಟಾಗಿ ಹೋಗುತ್ತೇವೆ: ಎಂ ಬಿ ಪಾಟೀಲ್ 

ಬೆಂಗಳೂರು (ಸೆ. 03): ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟಕ್ಕೆ ಬ್ರೇಕ್ ಬಿದ್ದಿದೆ.  'ಪ್ರತ್ಯೇಕ ಧರ್ಮದ ಹೋರಾಟವೂ ಇಲ್ಲ, ಕೂಗು ಇಲ್ಲ. ಈ ಹೋರಾಟದಿಂದ ನಾನೇ ಎರಡು ಹೆಜ್ಜೆ ಹಿಂದೆ ಸರಿದಿದ್ದೇನೆ. ಈ ಬಾರಿ ವೀರಶೈವರು, ಲಿಂಗಾಯತರು ಒಟ್ಟಾಗಿ ಹೋಗುತ್ತೇವೆ. ಪ್ರತ್ಯೇಕ ಧರ್ಮ ಹೋರಾಟಕ್ಕೂ, ಕಾಂಗ್ರೆಸ್‌ಗೂ ಸಂಬಂಧವಿಲ್ಲ' ಎಂದು ಎಂಬಿ ಪಾಟೀಲ್ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟಪಡಿಸಿದ್ದಾರೆ. 

ಈ ಹಿಂದೆ ವೀರಶೈವ, ಲಿಂಗಾಯತ ಎಂದು ಬೇರೆ ಮಾಡಲು ಹೊರಟಿದ್ದಾರೆ ಅಂತ ನನ್ನ ಮೇಲೆ ಆರೋಪ ಮಾಡಿದ್ದರು. ವೀರಶೈವ, ಲಿಂಗಾಯತ ಎಲ್ಲರು ಒಟ್ಟಾಗಿ ಹೋಗಿ ನಾವು ಮುನ್ನಡೆಯಬೇಕು ಎಂದು ನಾನು ಹೇಳಿದ್ದೇನೆ. ಸಮಾಜಕ್ಕೆ ಒಳ್ಳೆಯಕ್ಕೆ ಏನೆಲ್ಲ ಕೆಲಸ ಮಾಡಬೇಕು ಆ ನಿಟ್ಟಿನಲ್ಲಿ ಮುನ್ನಡೆಯಬೇಕಾಗಿದೆ. ಚುನಾವಣೆಯ ನಂತರ ವೀರಶೈವ ಲಿಂಗಾಯತ, ಪಂಚಪೀಠದ ಸ್ವಾಮೀಜಿಗಳು ಒಳಗೊಂಡು ಒಟ್ಟಾಗಿ ಚರ್ಚಿಸುತ್ತೇವೆ ಎಂದಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!