ಪಿಎಫ್‌ಐ, ಎಸ್‌ಡಿಪಿಐ ಜೊತೆ RSS, ವಿಹಿಂಪ ಕೂಡಾ ನಿಷೇಧಿಸಿ: ಎಂ. ಬಿ. ಪಾಟೀಲ್ ಆಗ್ರಹ

ಪಿಎಫ್‌ಐ, ಎಸ್‌ಡಿಪಿಐ ಜೊತೆ RSS, ವಿಹಿಂಪ ಕೂಡಾ ನಿಷೇಧಿಸಿ: ಎಂ. ಬಿ. ಪಾಟೀಲ್ ಆಗ್ರಹ

Published : Apr 20, 2022, 03:31 PM IST

ಪಿಎಫ್ ಐ, ಎಸ್ ಡಿಪಿಐ ಸಂಘಟನೆ ನಿಷೇಧ ಮಾಡುವ ಜೊತೆಗೆ ವಿಎಚ್ ಪಿ, ಆರ್ ಎಸ್ ಎಸ್ ನಿಷೇಧಿಸಬೇಕು ಎಂದ ಎಂ. ಬಿ. ಪಾಟೀಲ್

ಬೆಂಗಳೂರು(ಏ.20): ದೇಶ, ರಾಜ್ಯದಲ್ಲಿ ಕಳೆದ ಕೆಲ ಸಮಯದಿಂದ ಕೋಮು ಸಂಬಂಧಿ ಗಲಭೆಗಳು ಭಾರೀ ಸದ್ದು ಮಾಡುತ್ತಿವೆ. ಹೀಗಿರುವಾಗ ಈ ಸಂಬಂಧ ಧರ್ಮಾಧರಿತ ಸಂಘಟನೆ ನಿರ್ಬಂಧಿಸುವ ಬಗ್ಗೆಯೂ ಮಾತು ಕೇಳಿ ಬರುತ್ತಿವೆ. ಸದ್ಯ ರಾಜ್ಯದ ಹಿಂದೂ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಕೆಪಿಸಿಸಿಪ್ರಚಾರ ಸಮಿತಿ ಅಧ್ಯಕ್ಷ ಇಂತಹುದ್ದೊಂದು ಆಗ್ರಹ ಮಾಡಿದ್ದಾರೆ.

ಹೌದು ಆರ್‌ಎಸ್‌ಎಸ್‌, ವಿಶ್ವ ಹಿಂದೂ ಪರಿಷತ್, ಬಜರಂಗ ದಳವನ್ನೂ ನಿಷೇಧಿಸಿ. ಪಿಎಫ್‌ಐ, ಎಸ್‌ಡಿಪಿಐ ಜೊತೆಗೆ ಸನಾತನ ಧರ್ಮ ಸಂಘಟನೆಯನ್ನೂ ನಿಷೇಧಿಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಈ ಮೂಲಕ ಕೋಮುಭಾವನೆ ಕೆರಳಿಸುವ ಸಂಘಟನೆಯ ನಿಷೇಧಕ್ಕೆ ಕಾಂಗ್ರೆಸ್ ಬೆಂಬಲ ನೀಡುತ್ತದೆ ಎಂದಿದ್ದಾರೆ.

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more