ಪಿಎಫ್‌ಐ, ಎಸ್‌ಡಿಪಿಐ ಜೊತೆ RSS, ವಿಹಿಂಪ ಕೂಡಾ ನಿಷೇಧಿಸಿ: ಎಂ. ಬಿ. ಪಾಟೀಲ್ ಆಗ್ರಹ

ಪಿಎಫ್‌ಐ, ಎಸ್‌ಡಿಪಿಐ ಜೊತೆ RSS, ವಿಹಿಂಪ ಕೂಡಾ ನಿಷೇಧಿಸಿ: ಎಂ. ಬಿ. ಪಾಟೀಲ್ ಆಗ್ರಹ

Published : Apr 20, 2022, 03:31 PM IST

ಪಿಎಫ್ ಐ, ಎಸ್ ಡಿಪಿಐ ಸಂಘಟನೆ ನಿಷೇಧ ಮಾಡುವ ಜೊತೆಗೆ ವಿಎಚ್ ಪಿ, ಆರ್ ಎಸ್ ಎಸ್ ನಿಷೇಧಿಸಬೇಕು ಎಂದ ಎಂ. ಬಿ. ಪಾಟೀಲ್

ಬೆಂಗಳೂರು(ಏ.20): ದೇಶ, ರಾಜ್ಯದಲ್ಲಿ ಕಳೆದ ಕೆಲ ಸಮಯದಿಂದ ಕೋಮು ಸಂಬಂಧಿ ಗಲಭೆಗಳು ಭಾರೀ ಸದ್ದು ಮಾಡುತ್ತಿವೆ. ಹೀಗಿರುವಾಗ ಈ ಸಂಬಂಧ ಧರ್ಮಾಧರಿತ ಸಂಘಟನೆ ನಿರ್ಬಂಧಿಸುವ ಬಗ್ಗೆಯೂ ಮಾತು ಕೇಳಿ ಬರುತ್ತಿವೆ. ಸದ್ಯ ರಾಜ್ಯದ ಹಿಂದೂ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಕೆಪಿಸಿಸಿಪ್ರಚಾರ ಸಮಿತಿ ಅಧ್ಯಕ್ಷ ಇಂತಹುದ್ದೊಂದು ಆಗ್ರಹ ಮಾಡಿದ್ದಾರೆ.

ಹೌದು ಆರ್‌ಎಸ್‌ಎಸ್‌, ವಿಶ್ವ ಹಿಂದೂ ಪರಿಷತ್, ಬಜರಂಗ ದಳವನ್ನೂ ನಿಷೇಧಿಸಿ. ಪಿಎಫ್‌ಐ, ಎಸ್‌ಡಿಪಿಐ ಜೊತೆಗೆ ಸನಾತನ ಧರ್ಮ ಸಂಘಟನೆಯನ್ನೂ ನಿಷೇಧಿಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಈ ಮೂಲಕ ಕೋಮುಭಾವನೆ ಕೆರಳಿಸುವ ಸಂಘಟನೆಯ ನಿಷೇಧಕ್ಕೆ ಕಾಂಗ್ರೆಸ್ ಬೆಂಬಲ ನೀಡುತ್ತದೆ ಎಂದಿದ್ದಾರೆ.

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more