ಪಿಎಫ್‌ಐ, ಎಸ್‌ಡಿಪಿಐ ಜೊತೆ RSS, ವಿಹಿಂಪ ಕೂಡಾ ನಿಷೇಧಿಸಿ: ಎಂ. ಬಿ. ಪಾಟೀಲ್ ಆಗ್ರಹ

ಪಿಎಫ್‌ಐ, ಎಸ್‌ಡಿಪಿಐ ಜೊತೆ RSS, ವಿಹಿಂಪ ಕೂಡಾ ನಿಷೇಧಿಸಿ: ಎಂ. ಬಿ. ಪಾಟೀಲ್ ಆಗ್ರಹ

Published : Apr 20, 2022, 03:31 PM IST

ಪಿಎಫ್ ಐ, ಎಸ್ ಡಿಪಿಐ ಸಂಘಟನೆ ನಿಷೇಧ ಮಾಡುವ ಜೊತೆಗೆ ವಿಎಚ್ ಪಿ, ಆರ್ ಎಸ್ ಎಸ್ ನಿಷೇಧಿಸಬೇಕು ಎಂದ ಎಂ. ಬಿ. ಪಾಟೀಲ್

ಬೆಂಗಳೂರು(ಏ.20): ದೇಶ, ರಾಜ್ಯದಲ್ಲಿ ಕಳೆದ ಕೆಲ ಸಮಯದಿಂದ ಕೋಮು ಸಂಬಂಧಿ ಗಲಭೆಗಳು ಭಾರೀ ಸದ್ದು ಮಾಡುತ್ತಿವೆ. ಹೀಗಿರುವಾಗ ಈ ಸಂಬಂಧ ಧರ್ಮಾಧರಿತ ಸಂಘಟನೆ ನಿರ್ಬಂಧಿಸುವ ಬಗ್ಗೆಯೂ ಮಾತು ಕೇಳಿ ಬರುತ್ತಿವೆ. ಸದ್ಯ ರಾಜ್ಯದ ಹಿಂದೂ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಕೆಪಿಸಿಸಿಪ್ರಚಾರ ಸಮಿತಿ ಅಧ್ಯಕ್ಷ ಇಂತಹುದ್ದೊಂದು ಆಗ್ರಹ ಮಾಡಿದ್ದಾರೆ.

ಹೌದು ಆರ್‌ಎಸ್‌ಎಸ್‌, ವಿಶ್ವ ಹಿಂದೂ ಪರಿಷತ್, ಬಜರಂಗ ದಳವನ್ನೂ ನಿಷೇಧಿಸಿ. ಪಿಎಫ್‌ಐ, ಎಸ್‌ಡಿಪಿಐ ಜೊತೆಗೆ ಸನಾತನ ಧರ್ಮ ಸಂಘಟನೆಯನ್ನೂ ನಿಷೇಧಿಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಈ ಮೂಲಕ ಕೋಮುಭಾವನೆ ಕೆರಳಿಸುವ ಸಂಘಟನೆಯ ನಿಷೇಧಕ್ಕೆ ಕಾಂಗ್ರೆಸ್ ಬೆಂಬಲ ನೀಡುತ್ತದೆ ಎಂದಿದ್ದಾರೆ.

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more