ಪಿಎಫ್‌ಐ, ಎಸ್‌ಡಿಪಿಐ ಜೊತೆ RSS, ವಿಹಿಂಪ ಕೂಡಾ ನಿಷೇಧಿಸಿ: ಎಂ. ಬಿ. ಪಾಟೀಲ್ ಆಗ್ರಹ

ಪಿಎಫ್‌ಐ, ಎಸ್‌ಡಿಪಿಐ ಜೊತೆ RSS, ವಿಹಿಂಪ ಕೂಡಾ ನಿಷೇಧಿಸಿ: ಎಂ. ಬಿ. ಪಾಟೀಲ್ ಆಗ್ರಹ

Published : Apr 20, 2022, 03:31 PM IST

ಪಿಎಫ್ ಐ, ಎಸ್ ಡಿಪಿಐ ಸಂಘಟನೆ ನಿಷೇಧ ಮಾಡುವ ಜೊತೆಗೆ ವಿಎಚ್ ಪಿ, ಆರ್ ಎಸ್ ಎಸ್ ನಿಷೇಧಿಸಬೇಕು ಎಂದ ಎಂ. ಬಿ. ಪಾಟೀಲ್

ಬೆಂಗಳೂರು(ಏ.20): ದೇಶ, ರಾಜ್ಯದಲ್ಲಿ ಕಳೆದ ಕೆಲ ಸಮಯದಿಂದ ಕೋಮು ಸಂಬಂಧಿ ಗಲಭೆಗಳು ಭಾರೀ ಸದ್ದು ಮಾಡುತ್ತಿವೆ. ಹೀಗಿರುವಾಗ ಈ ಸಂಬಂಧ ಧರ್ಮಾಧರಿತ ಸಂಘಟನೆ ನಿರ್ಬಂಧಿಸುವ ಬಗ್ಗೆಯೂ ಮಾತು ಕೇಳಿ ಬರುತ್ತಿವೆ. ಸದ್ಯ ರಾಜ್ಯದ ಹಿಂದೂ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಕೆಪಿಸಿಸಿಪ್ರಚಾರ ಸಮಿತಿ ಅಧ್ಯಕ್ಷ ಇಂತಹುದ್ದೊಂದು ಆಗ್ರಹ ಮಾಡಿದ್ದಾರೆ.

ಹೌದು ಆರ್‌ಎಸ್‌ಎಸ್‌, ವಿಶ್ವ ಹಿಂದೂ ಪರಿಷತ್, ಬಜರಂಗ ದಳವನ್ನೂ ನಿಷೇಧಿಸಿ. ಪಿಎಫ್‌ಐ, ಎಸ್‌ಡಿಪಿಐ ಜೊತೆಗೆ ಸನಾತನ ಧರ್ಮ ಸಂಘಟನೆಯನ್ನೂ ನಿಷೇಧಿಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಈ ಮೂಲಕ ಕೋಮುಭಾವನೆ ಕೆರಳಿಸುವ ಸಂಘಟನೆಯ ನಿಷೇಧಕ್ಕೆ ಕಾಂಗ್ರೆಸ್ ಬೆಂಬಲ ನೀಡುತ್ತದೆ ಎಂದಿದ್ದಾರೆ.

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more