ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ.ಪಾಟೀಲ್ ಪದಗ್ರಹಣ ಸಮಾರಂಭ

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ.ಪಾಟೀಲ್ ಪದಗ್ರಹಣ ಸಮಾರಂಭ

Published : Mar 28, 2022, 09:30 PM IST

ಕರ್ನಾಟಕ ಕಾಂಗ್ರೆಸ್ ಸಮಿತಿಯ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಹಿರಿಯ ಶಾಸಕ ಎಂ. ಬಿ. ಪಾಟೀಲ್ ಸೋಮವಾರ ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿತ್ತು. 

ಬೆಂಗಳೂರು (ಮಾ.28): ಕರ್ನಾಟಕ ಕಾಂಗ್ರೆಸ್ ಸಮಿತಿಯ ಪ್ರಚಾರ ಸಮಿತಿ ಅಧ್ಯಕ್ಷರಾಗಿ (KPCC) ಹಿರಿಯ ಶಾಸಕ ಎಂ. ಬಿ. ಪಾಟೀಲ್ (Senior Leader MB Patil) ಸೋಮವಾರ ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿತ್ತು. ಈ ವೇಳೆ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ತಿಂಗಳ ಬಳಿಕ ಅಧಿಕೃತವಾಗಿ ಜವಾಬ್ದಾರಿ ತೆಗೆದುಕೊಂಡರು. ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸೇರಿದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ಬಾವುಟ ಸ್ವೀಕರಿಸುವ ಮೂಲಕ ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಗೆ ಕಹಳೆ ಊದಿದರು. 

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂಬಿ ಪಾಟೀಲ್ ಪದಗ್ರಹಣ!

ಭಾರತ್ ಮಾತಾ ಕಿ ಜೈ ಎನ್ನುತ್ತಲೇ ಭಾಷಣ ಆರಂಭಿಸಿದ ಎಂಬಿ ಪಾಟೀಲ್, ಬಿಜೆಪಿಯ (BJP) ಯಾರೊಬ್ಬರೂ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಲ್ಲ. ಇಂಥ ಪಕ್ಷ ಈಗ ನಮಗೆ ರಾಷ್ಟ್ರೀಯತೆಯ ಪಾಠ ಮಾಡಲು ಬಂದಿದೆ. ಸರ್ವರಿಗೂ ಸಮಪಾಲು ಸಿದ್ಧಾಂತವನ್ನು ನಂಬಿರುವ ಕಾಂಗ್ರೆಸ್ ಪಕ್ಷ, ಈ ದೇಶ ಕಟ್ಟುವಲ್ಲಿ ನೀಡಿದ ಕೊಡುಗೆಯನ್ನು ಯಾರೊಬ್ಬರೂ ಮರೆಯುವಂತಿಲ್ಲ ಎಂದು ಹೇಳಿದರು. ಇಂದು ಅಧಿಕಾರಕ್ಕೋಸ್ಕರ ಬಿಜೆಪಿ ಸಮಾಜದ ನಡುವೆ ಸಂಘರ್ಷ ಮೂಡಿಸುವ ಕೆಲಸ ಮಾಡುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷ ಸಮಾಜವನ್ನು ಕಟ್ಟುವ ಕೆಲಸ ಮಾಡಲಿದೆ. ಜಾತಿ ಧರ್ಮದ ಹೆಸರಿನಲ್ಲಿ ಸಮಾಜ ಒಡೆಯಲು ನಾವು ಬಿಡುವುದಿಲ್ಲ ಎಂದು ಎಂಬಿ ಪಾಟೀಲ್ ಹೇಳಿದರು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more