ಉಪಚುನಾವಣೆ ಮುನ್ನ ಸಂಪುಟ ಸರ್ಜರಿ; ಇಬ್ಬರು ಸಚಿವರ ಖಾತೆ ದಿಢೀರ್ ಬದಲು

ಉಪಚುನಾವಣೆ ಮುನ್ನ ಸಂಪುಟ ಸರ್ಜರಿ; ಇಬ್ಬರು ಸಚಿವರ ಖಾತೆ ದಿಢೀರ್ ಬದಲು

Suvarna News   | Asianet News
Published : Oct 12, 2020, 10:07 AM ISTUpdated : Oct 12, 2020, 11:19 AM IST

ಆರೋಗ್ಯ ಇಲಾಖೆ ಸಮನ್ವಯದ ಸಮಸ್ಯೆಗೆ ಸಿಎಂ ಯಡಿಯೂರಪ್ಪ ಕೊನೆಗೂ ಪರಿಹಾರ ಕಂಡು ಹಿಡಿದಿದ್ದಾರೆ. ಕೋರೊನಾ ಉಲ್ಬಣಗೊಂಡಿದ್ದಾಗ ಆರೋಗ್ಯ ಇಲಾಖೆ ಎಡವಟ್ಟಿನಿಂದ, ನಿರ್ಲಕ್ಷ್ಯದಿಂದ ಬಹಳ ಸಮಸ್ಯೆ ಆಗಿದ್ದನ್ನ ನೋಡಿದ್ದೇವೆ. ಕೊನೆಗೂ ಸಮಸ್ಯೆ ಪರಿಹರಿಸಲು ಸಿಎಂ ಮುಂದಾಗಿದ್ದಾರೆ. 
 

ಬೆಂಗಳೂರು (ಅ. 12): ಆರೋಗ್ಯ ಇಲಾಖೆ ಸಮನ್ವಯದ ಸಮಸ್ಯೆಗೆ ಸಿಎಂ ಯಡಿಯೂರಪ್ಪ ಕೊನೆಗೂ ಪರಿಹಾರ ಕಂಡು ಹಿಡಿದಿದ್ದಾರೆ. ಕೋರೊನಾ ಉಲ್ಬಣಗೊಂಡಿದ್ದಾಗ ಆರೋಗ್ಯ ಇಲಾಖೆ ಎಡವಟ್ಟಿನಿಂದ, ನಿರ್ಲಕ್ಷ್ಯದಿಂದ ಬಹಳ ಸಮಸ್ಯೆ ಆಗಿದ್ದನ್ನ ನೋಡಿದ್ದೇವೆ. ಕೊನೆಗೂ ಸಮಸ್ಯೆ ಪರಿಹರಿಸಲು ಸಿಎಂ ಮುಂದಾಗಿದ್ದಾರೆ. 

ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್‌ಗೆ ಶ್ರೀ ರಾಮುಲು ಬಳಿ ಇರುವ ಆರೋಗ್ಯ ಇಲಾಖೆ ಜವಾಬ್ದಾರಿ ವಹಿಸಲಾಗಿದೆ. ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಇಲಾಖೆ ಜವಾಬ್ದಾರಿ ನೀಡಲು ನಿರ್ಧರಿಸಲಾಗಿದೆ. ಬದಲಾವಣೆ ಸಂಬಂಧ ಇಂದು ಅಧಿಕೃತ ಆದೇಶ ಹೊರ ಬೀಳಲಿದೆ. 

ಇನ್ನು ಮುಂದೆ ಡಾ. ಸುಧಾಕರ್ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಖಾತೆಗಳನ್ನು ನಿಭಾಯಿಸಲಿದ್ದಾರೆ. ಶ್ರೀರಾಮುಲು ಸಮಾಜ ಕಲ್ಯಾಣ ಇಲಾಖೆ ನಿಭಾಯಿಸಲಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!