ಉಪಚುನಾವಣೆ ಮುನ್ನ ಸಂಪುಟ ಸರ್ಜರಿ; ಇಬ್ಬರು ಸಚಿವರ ಖಾತೆ ದಿಢೀರ್ ಬದಲು

ಉಪಚುನಾವಣೆ ಮುನ್ನ ಸಂಪುಟ ಸರ್ಜರಿ; ಇಬ್ಬರು ಸಚಿವರ ಖಾತೆ ದಿಢೀರ್ ಬದಲು

Suvarna News   | Asianet News
Published : Oct 12, 2020, 10:07 AM ISTUpdated : Oct 12, 2020, 11:19 AM IST

ಆರೋಗ್ಯ ಇಲಾಖೆ ಸಮನ್ವಯದ ಸಮಸ್ಯೆಗೆ ಸಿಎಂ ಯಡಿಯೂರಪ್ಪ ಕೊನೆಗೂ ಪರಿಹಾರ ಕಂಡು ಹಿಡಿದಿದ್ದಾರೆ. ಕೋರೊನಾ ಉಲ್ಬಣಗೊಂಡಿದ್ದಾಗ ಆರೋಗ್ಯ ಇಲಾಖೆ ಎಡವಟ್ಟಿನಿಂದ, ನಿರ್ಲಕ್ಷ್ಯದಿಂದ ಬಹಳ ಸಮಸ್ಯೆ ಆಗಿದ್ದನ್ನ ನೋಡಿದ್ದೇವೆ. ಕೊನೆಗೂ ಸಮಸ್ಯೆ ಪರಿಹರಿಸಲು ಸಿಎಂ ಮುಂದಾಗಿದ್ದಾರೆ. 
 

ಬೆಂಗಳೂರು (ಅ. 12): ಆರೋಗ್ಯ ಇಲಾಖೆ ಸಮನ್ವಯದ ಸಮಸ್ಯೆಗೆ ಸಿಎಂ ಯಡಿಯೂರಪ್ಪ ಕೊನೆಗೂ ಪರಿಹಾರ ಕಂಡು ಹಿಡಿದಿದ್ದಾರೆ. ಕೋರೊನಾ ಉಲ್ಬಣಗೊಂಡಿದ್ದಾಗ ಆರೋಗ್ಯ ಇಲಾಖೆ ಎಡವಟ್ಟಿನಿಂದ, ನಿರ್ಲಕ್ಷ್ಯದಿಂದ ಬಹಳ ಸಮಸ್ಯೆ ಆಗಿದ್ದನ್ನ ನೋಡಿದ್ದೇವೆ. ಕೊನೆಗೂ ಸಮಸ್ಯೆ ಪರಿಹರಿಸಲು ಸಿಎಂ ಮುಂದಾಗಿದ್ದಾರೆ. 

ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್‌ಗೆ ಶ್ರೀ ರಾಮುಲು ಬಳಿ ಇರುವ ಆರೋಗ್ಯ ಇಲಾಖೆ ಜವಾಬ್ದಾರಿ ವಹಿಸಲಾಗಿದೆ. ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಇಲಾಖೆ ಜವಾಬ್ದಾರಿ ನೀಡಲು ನಿರ್ಧರಿಸಲಾಗಿದೆ. ಬದಲಾವಣೆ ಸಂಬಂಧ ಇಂದು ಅಧಿಕೃತ ಆದೇಶ ಹೊರ ಬೀಳಲಿದೆ. 

ಇನ್ನು ಮುಂದೆ ಡಾ. ಸುಧಾಕರ್ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಖಾತೆಗಳನ್ನು ನಿಭಾಯಿಸಲಿದ್ದಾರೆ. ಶ್ರೀರಾಮುಲು ಸಮಾಜ ಕಲ್ಯಾಣ ಇಲಾಖೆ ನಿಭಾಯಿಸಲಿದ್ದಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!